ಬ್ರೇಕಿಂಗ್ ನ್ಯೂಸ್
24-09-22 08:48 pm HK News Desk ಕ್ರೈಂ
ವಿಜಯಪುರ, ಸೆ.24: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿಯ ವದಂತಿ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ.
ನಗರಕ್ಕೆ ಉತ್ತರ ಭಾರತದಿಂದ ಮಕ್ಕಳ ಕಳ್ಳರು ಬಂದಿದ್ದಾರೆ, ಸೆರೆ ಸಿಕ್ಕಿದ್ದಾರೆ ಎಂದೆಲ್ಲ ಸುದ್ದಿ ಹರಡುತ್ತಲೇ ನಗರದ ಸಾವಿರಾರು ಸಂಖ್ಯೆಯ ಜನರು ಗ್ಯಾಂಗ್ ಬಾವಡಿ ಪ್ರದೇಶಕ್ಕೆ ಧಾವಿಸಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಗಾಂಧಿಚೌಕ್ ಪೊಲೀಸರು, ನಾಲ್ವರನ್ನೂ ವಶಕ್ಕೆ ಪಡೆದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ತಮ್ಮ ವಶದಲ್ಲಿರುವ ನಾಲ್ವರನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಜಮಾಯಿಸಿದ ಜನರನ್ನು ಚದುರಿಸಲು ಪೊಲೀಸರ ಹರ ಸಾಹಸ ಪಟ್ಟಿದ್ದಾರೆ.
ಈ ಮಧ್ಯೆ ಪೊಲೀಸರು ನಡೆಸಿದ ಪ್ರಾಥಮಿಕ ಹಂತದ ತನಿಖೆಯಲ್ಲಿ ನಾಲ್ವರೂ ಶಂಕಿತರು, ತಾವು ದೆಹಲಿ ಮೂಲದವರಾಗಿದ್ದು, ಅಲಂಕಾರಿಕ ಪ್ಲಾಸ್ಟಿಕ್ ಹೂವು ಮಾರಾಟ ಮಾಡಲು ನಗರಕ್ಕೆ ಬಂದವರು. ನಗರದಲ್ಲಿ ಕಳೆದ ಒಂದು ತಿಂಗಳಿಂದ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾಗಿ ಮಾಹಿತಿ ನೀಡಿದ್ದಾರೆ. ಶಂಕಿತರು ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಮನೆ ಬಾಡಿಗೆ ನೀಡಿರುವ ಮಾಲೀಕರು ಹಾಗೂ ಅಕ್ಕಪಕ್ಕದ ಮನೆಯವರಿಂದ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.
Public thrash 4 including women thinking of Child thieves gang In Kalaburgi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm