ಬ್ರೇಕಿಂಗ್ ನ್ಯೂಸ್
25-09-22 04:08 pm Mangalore Correspondent ಕ್ರೈಂ
ಮಂಗಳೂರು, ಸೆ.24: ಮಂಗಳೂರಿನ ಪ್ರತಿಷ್ಠಿತ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಮತ್ತು ನಿರ್ದೇಶಕರ ವಿರುದ್ಧ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬ್ಯಾಂಕಿನಲ್ಲಿ ಬೇಕಾಬಿಟ್ಟಿ ಸಾಲ ಪಡೆದು ಅವ್ಯವಹಾರ ನಡೆಸಿದ್ದಾಗಿ ಕೋರ್ಟಿನಲ್ಲಿ ದಾವೆ ಹೂಡಲಾಗಿತ್ತು. ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ.
ಅದರಂತೆ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಇತರ ಆರೋಪಿಗಳಾದ ಸವಿಲ್ ಮಸ್ಕರೇನಸ್, ಎಲಿಯಾಸ್ ಸ್ಯಾಂಕ್ಟಿಸ್, ಬೆನೆಡಿಕ್ಟ್ ಐವಾನ್ ಡಿಸೋಜ, ಅನ್ನಾ ಮರಿಯಾ ಲೋಬೊ, ಜೋಸೆಫ್ ಎಂ. ಅನಿಲ್ ಪತ್ರಾವೋ ಮತ್ತು ಬ್ಯಾಂಕಿನ ಜನರಲ್ ಮ್ಯಾನೇಜರ್ ಸುನೀಲ್ ಮಿನೇಜಸ್ ವಿರುದ್ಧ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬ್ಯಾಂಕಿನ ಅವ್ಯವಹಾರಗಳ ಬಗ್ಗೆ ಸಾಮಾಜಿಕ ಕಾರ್ಯಕರ್ತ ಜೆರಾರ್ಡ್ ಟವರ್ಸ್, ಸ್ಟೀವನ್ ಡಿಸೋಜ ಮತ್ತು ಯೂಜಿನ್ ಲೋಬೊ ಮಂಗಳೂರಿನ ಕೋರ್ಟಿನಲ್ಲಿ ದಾವೆ ಹೂಡಿದ್ದರು.
ಕೋರ್ಟ್ ಆದೇಶ ಪರಿಗಣಿಸಿ ಸೈಬರ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 403, 405, 409, 418, 120 ಬಿ ಮತ್ತು 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಂಕಿನಲ್ಲಿ ಆರ್ ಬಿಐ ನಿಯಮಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ಸಾಲ ಎತ್ತಿರುವುದಲ್ಲದೆ, ಪೋರ್ಜರಿ ದಾಖಲೆಗಳನ್ನು ಸೃಷ್ಟಿಸಿ ನೂರು ವರ್ಷಗಳ ಹಳೆಯ ಕೆಥೋಲಿಕ್ ಬ್ಯಾಂಕಿಗೆ ನಷ್ಟ ಉಂಟು ಮಾಡಿದ್ದಾರೆಂದು ದೂರುದಾರರು ಆರೋಪಿಸಿದ್ದರು.
Mangalore FIR Registered against MCC Bank Chairman Anil Lobo for corruption and money laundering. The Court of the 2nd Additional Senior Civil Judge and Chief Judicial Magistrate, Mangalore, has directed the Cyber, Economic and Narcotics Crime Police Station, Mangaluru, to file an FIR and investigate the charges”, stated one of the complainants Steevan D’Souza in his press release dated 23 September 2022.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm