ಬ್ರೇಕಿಂಗ್ ನ್ಯೂಸ್
25-09-22 09:57 pm HK News Desk ಕ್ರೈಂ
ನವದೆಹಲಿ, ಸೆ.25: ರಾಜಧಾನಿ ದೆಹಲಿಯಲ್ಲಿ ಹೆಣ್ಮಕ್ಕಳು ಮಾತ್ರ ಅತ್ಯಾಚಾರಕ್ಕೆ ಒಳಗಾಗುವುದಲ್ಲ. ಬಾಲಕರೂ ಕಾಮುಕರ ತೀಟೆಗೆ ಬಲಿಯಾಗುತ್ತಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸೀಲಂ ಪುರ್ ಪ್ರದೇಶದಲ್ಲಿ 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿ, ಹಲ್ಲೆಗೈದು ಅರೆ ಜೀವ ಸ್ಥಿತಿಯಲ್ಲಿ ರಸ್ತೆಗೆ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದ್ದು, ಮಹಿಳಾ ಆಯೋಗ ಆಘಾತ ವ್ಯಕ್ತಪಡಿಸಿದೆ.
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಳ್ ಅವರು, ರಾಜಧಾನಿ ದೆಹಲಿಯಲ್ಲಿ ಬಾಲಕರೂ ಸೇಫ್ ಆಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದು, ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ. ಸೆ.22ರಂದು ಘಟನೆ ನಡೆದಿದ್ದು, ಬಾಲಕನ ಗುಪ್ತಾಂಗಕ್ಕೆ ರಾಡ್ ಹಾಕಿ ಹೀನಾಯ ಕಿರುಕುಳ ನೀಡಿದೆ.
ದೆಹಲಿಯಲ್ಲಿ ಬಾಲಕಿಯರು ಮಾತ್ರ ಅಲ್ಲ, ಬಾಲಕರೂ ಸೇಫ್ ಆಗಿಲ್ಲ. 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿದ್ದು, ಹಲ್ಲೆಗೈದು ಅರೆ ಜೀವ ಆಗಿದ್ದ ಸ್ಥಿತಿಯಲ್ಲಿ ಬಾಲಕ ಪತ್ತೆಯಾಗಿದ್ದಾನೆ. ಈ ಬಗ್ಗೆ ನಮ್ಮ ತಂಡ ಪೊಲೀಸರಿಗೆ ದೂರು ನೀಡಿ, ಎಫ್ಐಆರ್ ದಾಖಲು ಮಾಡಿದೆ ಎಂದು ಸ್ವಾತಿ ಮಾಲಿವಾಳ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದು ಮೂವರು ತಲೆಮರೆಸಿಕೊಂಡಿದ್ದಾರೆ. ಘಟನೆ ಬಗ್ಗೆ ದೆಹಲಿ ಪೊಲೀಸರಿಂದ ಮಹಿಳಾ ಆಯೋಗ ವರದಿ ಕೇಳಿದೆ.
A horrific incident came to light from the Seelampur area of the national capital, where a 12-year-old boy was allegedly gang-raped and a rod was reportedly inserted in his private parts.Taking cognisance of the matter, Delhi Commission for Women (DCW) chief Swati Maliwal said, "In Delhi, not even boys are safe."Swati Maliwal wrote on Twitter, "A 12-year-old boy was brutally raped by four people and left in a half-dead condition after being beaten with sticks."
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm