ಬ್ರೇಕಿಂಗ್ ನ್ಯೂಸ್
25-09-22 09:57 pm HK News Desk ಕ್ರೈಂ
ನವದೆಹಲಿ, ಸೆ.25: ರಾಜಧಾನಿ ದೆಹಲಿಯಲ್ಲಿ ಹೆಣ್ಮಕ್ಕಳು ಮಾತ್ರ ಅತ್ಯಾಚಾರಕ್ಕೆ ಒಳಗಾಗುವುದಲ್ಲ. ಬಾಲಕರೂ ಕಾಮುಕರ ತೀಟೆಗೆ ಬಲಿಯಾಗುತ್ತಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸೀಲಂ ಪುರ್ ಪ್ರದೇಶದಲ್ಲಿ 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿ, ಹಲ್ಲೆಗೈದು ಅರೆ ಜೀವ ಸ್ಥಿತಿಯಲ್ಲಿ ರಸ್ತೆಗೆ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದ್ದು, ಮಹಿಳಾ ಆಯೋಗ ಆಘಾತ ವ್ಯಕ್ತಪಡಿಸಿದೆ.
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಳ್ ಅವರು, ರಾಜಧಾನಿ ದೆಹಲಿಯಲ್ಲಿ ಬಾಲಕರೂ ಸೇಫ್ ಆಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದು, ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ. ಸೆ.22ರಂದು ಘಟನೆ ನಡೆದಿದ್ದು, ಬಾಲಕನ ಗುಪ್ತಾಂಗಕ್ಕೆ ರಾಡ್ ಹಾಕಿ ಹೀನಾಯ ಕಿರುಕುಳ ನೀಡಿದೆ.
ದೆಹಲಿಯಲ್ಲಿ ಬಾಲಕಿಯರು ಮಾತ್ರ ಅಲ್ಲ, ಬಾಲಕರೂ ಸೇಫ್ ಆಗಿಲ್ಲ. 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿದ್ದು, ಹಲ್ಲೆಗೈದು ಅರೆ ಜೀವ ಆಗಿದ್ದ ಸ್ಥಿತಿಯಲ್ಲಿ ಬಾಲಕ ಪತ್ತೆಯಾಗಿದ್ದಾನೆ. ಈ ಬಗ್ಗೆ ನಮ್ಮ ತಂಡ ಪೊಲೀಸರಿಗೆ ದೂರು ನೀಡಿ, ಎಫ್ಐಆರ್ ದಾಖಲು ಮಾಡಿದೆ ಎಂದು ಸ್ವಾತಿ ಮಾಲಿವಾಳ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದು ಮೂವರು ತಲೆಮರೆಸಿಕೊಂಡಿದ್ದಾರೆ. ಘಟನೆ ಬಗ್ಗೆ ದೆಹಲಿ ಪೊಲೀಸರಿಂದ ಮಹಿಳಾ ಆಯೋಗ ವರದಿ ಕೇಳಿದೆ.
A horrific incident came to light from the Seelampur area of the national capital, where a 12-year-old boy was allegedly gang-raped and a rod was reportedly inserted in his private parts.Taking cognisance of the matter, Delhi Commission for Women (DCW) chief Swati Maliwal said, "In Delhi, not even boys are safe."Swati Maliwal wrote on Twitter, "A 12-year-old boy was brutally raped by four people and left in a half-dead condition after being beaten with sticks."
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 08:53 pm
Mangalore Correspondent
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm