ಬ್ರೇಕಿಂಗ್ ನ್ಯೂಸ್
25-09-22 09:57 pm HK News Desk ಕ್ರೈಂ
ನವದೆಹಲಿ, ಸೆ.25: ರಾಜಧಾನಿ ದೆಹಲಿಯಲ್ಲಿ ಹೆಣ್ಮಕ್ಕಳು ಮಾತ್ರ ಅತ್ಯಾಚಾರಕ್ಕೆ ಒಳಗಾಗುವುದಲ್ಲ. ಬಾಲಕರೂ ಕಾಮುಕರ ತೀಟೆಗೆ ಬಲಿಯಾಗುತ್ತಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸೀಲಂ ಪುರ್ ಪ್ರದೇಶದಲ್ಲಿ 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿ, ಹಲ್ಲೆಗೈದು ಅರೆ ಜೀವ ಸ್ಥಿತಿಯಲ್ಲಿ ರಸ್ತೆಗೆ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದ್ದು, ಮಹಿಳಾ ಆಯೋಗ ಆಘಾತ ವ್ಯಕ್ತಪಡಿಸಿದೆ.
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಳ್ ಅವರು, ರಾಜಧಾನಿ ದೆಹಲಿಯಲ್ಲಿ ಬಾಲಕರೂ ಸೇಫ್ ಆಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದು, ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ. ಸೆ.22ರಂದು ಘಟನೆ ನಡೆದಿದ್ದು, ಬಾಲಕನ ಗುಪ್ತಾಂಗಕ್ಕೆ ರಾಡ್ ಹಾಕಿ ಹೀನಾಯ ಕಿರುಕುಳ ನೀಡಿದೆ.
ದೆಹಲಿಯಲ್ಲಿ ಬಾಲಕಿಯರು ಮಾತ್ರ ಅಲ್ಲ, ಬಾಲಕರೂ ಸೇಫ್ ಆಗಿಲ್ಲ. 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿದ್ದು, ಹಲ್ಲೆಗೈದು ಅರೆ ಜೀವ ಆಗಿದ್ದ ಸ್ಥಿತಿಯಲ್ಲಿ ಬಾಲಕ ಪತ್ತೆಯಾಗಿದ್ದಾನೆ. ಈ ಬಗ್ಗೆ ನಮ್ಮ ತಂಡ ಪೊಲೀಸರಿಗೆ ದೂರು ನೀಡಿ, ಎಫ್ಐಆರ್ ದಾಖಲು ಮಾಡಿದೆ ಎಂದು ಸ್ವಾತಿ ಮಾಲಿವಾಳ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದು ಮೂವರು ತಲೆಮರೆಸಿಕೊಂಡಿದ್ದಾರೆ. ಘಟನೆ ಬಗ್ಗೆ ದೆಹಲಿ ಪೊಲೀಸರಿಂದ ಮಹಿಳಾ ಆಯೋಗ ವರದಿ ಕೇಳಿದೆ.
A horrific incident came to light from the Seelampur area of the national capital, where a 12-year-old boy was allegedly gang-raped and a rod was reportedly inserted in his private parts.Taking cognisance of the matter, Delhi Commission for Women (DCW) chief Swati Maliwal said, "In Delhi, not even boys are safe."Swati Maliwal wrote on Twitter, "A 12-year-old boy was brutally raped by four people and left in a half-dead condition after being beaten with sticks."
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm