ಬ್ರೇಕಿಂಗ್ ನ್ಯೂಸ್
25-09-22 09:57 pm HK News Desk ಕ್ರೈಂ
ನವದೆಹಲಿ, ಸೆ.25: ರಾಜಧಾನಿ ದೆಹಲಿಯಲ್ಲಿ ಹೆಣ್ಮಕ್ಕಳು ಮಾತ್ರ ಅತ್ಯಾಚಾರಕ್ಕೆ ಒಳಗಾಗುವುದಲ್ಲ. ಬಾಲಕರೂ ಕಾಮುಕರ ತೀಟೆಗೆ ಬಲಿಯಾಗುತ್ತಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸೀಲಂ ಪುರ್ ಪ್ರದೇಶದಲ್ಲಿ 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿ, ಹಲ್ಲೆಗೈದು ಅರೆ ಜೀವ ಸ್ಥಿತಿಯಲ್ಲಿ ರಸ್ತೆಗೆ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದ್ದು, ಮಹಿಳಾ ಆಯೋಗ ಆಘಾತ ವ್ಯಕ್ತಪಡಿಸಿದೆ.
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಳ್ ಅವರು, ರಾಜಧಾನಿ ದೆಹಲಿಯಲ್ಲಿ ಬಾಲಕರೂ ಸೇಫ್ ಆಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದು, ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ. ಸೆ.22ರಂದು ಘಟನೆ ನಡೆದಿದ್ದು, ಬಾಲಕನ ಗುಪ್ತಾಂಗಕ್ಕೆ ರಾಡ್ ಹಾಕಿ ಹೀನಾಯ ಕಿರುಕುಳ ನೀಡಿದೆ.
ದೆಹಲಿಯಲ್ಲಿ ಬಾಲಕಿಯರು ಮಾತ್ರ ಅಲ್ಲ, ಬಾಲಕರೂ ಸೇಫ್ ಆಗಿಲ್ಲ. 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿದ್ದು, ಹಲ್ಲೆಗೈದು ಅರೆ ಜೀವ ಆಗಿದ್ದ ಸ್ಥಿತಿಯಲ್ಲಿ ಬಾಲಕ ಪತ್ತೆಯಾಗಿದ್ದಾನೆ. ಈ ಬಗ್ಗೆ ನಮ್ಮ ತಂಡ ಪೊಲೀಸರಿಗೆ ದೂರು ನೀಡಿ, ಎಫ್ಐಆರ್ ದಾಖಲು ಮಾಡಿದೆ ಎಂದು ಸ್ವಾತಿ ಮಾಲಿವಾಳ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದು ಮೂವರು ತಲೆಮರೆಸಿಕೊಂಡಿದ್ದಾರೆ. ಘಟನೆ ಬಗ್ಗೆ ದೆಹಲಿ ಪೊಲೀಸರಿಂದ ಮಹಿಳಾ ಆಯೋಗ ವರದಿ ಕೇಳಿದೆ.
A horrific incident came to light from the Seelampur area of the national capital, where a 12-year-old boy was allegedly gang-raped and a rod was reportedly inserted in his private parts.Taking cognisance of the matter, Delhi Commission for Women (DCW) chief Swati Maliwal said, "In Delhi, not even boys are safe."Swati Maliwal wrote on Twitter, "A 12-year-old boy was brutally raped by four people and left in a half-dead condition after being beaten with sticks."
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm