ಬ್ರೇಕಿಂಗ್ ನ್ಯೂಸ್
26-09-22 10:05 pm HK News Desk ಕ್ರೈಂ
ರಾಂಚಿ, ಸೆ.26 : ವಾಮಾಚಾರ ನಡೆಸುತ್ತಿದ್ದ ಶಂಕೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರಿಗೆ ಗ್ರಾಮಸ್ಥರು ಮಾನವ ಮಲವನ್ನು ಸೇವಿಸುವಂತೆ ಒತ್ತಾಯಿಸಿ ಚಿತ್ರಹಿಂಸೆ ನೀಡಿರುವ ಘಟನೆ ಜಾರ್ಖಂಡ್ ರಾಜ್ಯದ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.
ಅಲ್ಲದೆ, ಕುಟುಂಬದ ನಾಲ್ವರಿಗೆ ಕಾದ ಕಬ್ಬಿಣವನ್ನು ಮೈಗೆ ತಾಗಿಸಿ ಚಿತ್ರಹಿಂಸೆ ನೀಡಲಾಗಿದೆ. ದುಮ್ಕಾ ಜಿಲ್ಲೆಯ ಸರಿಯಾಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಅಸ್ವರಿ ಗ್ರಾಮದಲ್ಲಿ ಘಟನೆ ನಡೆದಿದೆ. ಆರು ಜನರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಶನಿವಾರ ರಾತ್ರಿ ಮತ್ತು ಭಾನುವಾರ ಗ್ರಾಮಸ್ಥರು ಚಿತ್ರಹಿಂಸೆ ನೀಡಿದ್ದಾರೆ. ಗ್ರಾಮಸ್ಥರು ಮೊದಲು ಅವರನ್ನು ಮಾಟಗಾರ್ತಿಯರು ಎಂದು ಭಾವಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮಸ್ಥರು ಬಳಿಕ ಮಾನವ ಮಲವನ್ನು ಬಾಟಲಿಯಲ್ಲಿ ತುಂಬಿ, ಅದನ್ನು ಸೇವಿಸುವಂತೆ ಕುಟುಂಬಕ್ಕೆ ಚಿತ್ರಹಿಂಸೆ ನೀಡಿದ್ದಾರೆ. ಅವರ ದೇಹದ ಭಾಗಗಳನ್ನು ಕಾದ ಕಬ್ಬಿಣದ ರಾಡ್ನಿಂದ ಸುಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡ ಭಾನುವಾರ ಗ್ರಾಮಕ್ಕೆ ತೆರಳಿ ಸಂತ್ರಸ್ತರನ್ನು ರಕ್ಷಿಸಿದೆ.
Four members of a family, including three women, were forced to consume human excreta after they were tortured with a hot iron rod in Jharkhand’s Dumka district over allegation that they practised witchcraft, police said on Sunday.The incident happened in Aswari village in Sariyahat police station area, they said.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm