ಬ್ರೇಕಿಂಗ್ ನ್ಯೂಸ್
27-09-22 05:29 pm Mangalore Correspondent ಕ್ರೈಂ
ಮಂಗಳೂರು, ಸೆ.27: ಚಿಟ್ ಫಂಡ್ ಹೆಸರಲ್ಲಿ ಹಣ ಪಡೆದು ಹತ್ತು ಲಕ್ಷ ರೂಪಾಯಿ ವಂಚನೆ ನಡೆಸಿದ್ದಾಗಿ ಇಬ್ಬರು ಮಹಿಳೆಯರ ಸಹಿತ ಮೂವರ ವಿರುದ್ಧ ವ್ಯಕ್ತಿಯೊಬ್ಬರು ನಗರದ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಶೋಕ ಭಟ್, ವಿದ್ಯಾ ಮತ್ತು ಪ್ರಿಯಾಂಕ ಭಟ್ ಎಂಬವರು ಸುರತ್ಕಲ್ ನಲ್ಲಿ ಫೈನಾನ್ಸ್ ಹೆಸರಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದರು. ದೂರುದಾರರಿಂದ ಪ್ರತಿ ದಿನ 1500 ರೂ.ನಂತೆ ಚಿಟ್ ಫಂಡ್ ಹೆಸರಲ್ಲಿ ಸಂಗ್ರಹ ಮಾಡುತ್ತಿದ್ದರು. ಹತ್ತು ಲಕ್ಷ ರೂಪಾಯಿ ಮೊತ್ತದ ಚಿಟ್ ಫಂಡ್ ಎಂದು ಹೇಳಿದ್ದರು.
ಹತ್ತು ಲಕ್ಷ ರೂ. ಮೊತ್ತದ ಚಿಟ್ ಫಂಡ್ ಆರೋಪಿಗಳು ಹಣ ಸಂಗ್ರಹಿಸುತ್ತಿದ್ದರು. ತಿಂಗಳಲ್ಲಿ ಒಮ್ಮೆ ಸುರತ್ಕಲ್ ಬಳಿಯ ಇಡ್ಯಾದಲ್ಲಿರುವ ಕಚೇರಿಗೆ ತೆರಳಿ ದೂರುದಾರರು ಪಾಸ್ ಬುಕ್ ಅಪ್ಡೇಟ್ ಮಾಡುತ್ತಿದ್ದರು. ಆದರೆ 2021ರ ಮಾರ್ಚ್ ತಿಂಗಳಲ್ಲಿ ಚಿಟ್ ಫಂಡ್ ಕಚೇರಿಯನ್ನು ದಿಢೀರ್ ಮುಚ್ಚಲಾಗಿತ್ತು.
ಹಣ ಕೇಳಿದ್ದಕ್ಕೆ ಸ್ವಲ್ಪ ತಡವಾಗಿ ಹಣ ಹಿಂತಿರುಗಿಸುತ್ತೇವೆ ಎಂದು ಹೇಳುತ್ತಾ ಬಂದಿದ್ದರು. ಆದರೆ ಈತನಕವೂ ಹಣ ನೀಡದೆ ಸತಾಯಿಸಿದ್ದಾರೆ. ಇದೇ ರೀತಿ ಸುರತ್ಕಲ್ ಪರಿಸರದ ಹಲವಾರು ಮಂದಿ ಹಣ ಕಳಕೊಂಡಿದ್ದು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೈಬರ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
A man has filed complaint against three people accusing them of cheating Rs 10 lac due to him. In the complaint filed with CEN police, the complainant, victim of fraud said that Ashok Bhat, Vidya and Priyanka Bhat, who were doing chit fund business through a finance company at Idya village of Surathkal, had not given Rs 10 lac that is due to him.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm