ಬ್ರೇಕಿಂಗ್ ನ್ಯೂಸ್
27-09-22 05:29 pm Mangalore Correspondent ಕ್ರೈಂ
ಮಂಗಳೂರು, ಸೆ.27: ಚಿಟ್ ಫಂಡ್ ಹೆಸರಲ್ಲಿ ಹಣ ಪಡೆದು ಹತ್ತು ಲಕ್ಷ ರೂಪಾಯಿ ವಂಚನೆ ನಡೆಸಿದ್ದಾಗಿ ಇಬ್ಬರು ಮಹಿಳೆಯರ ಸಹಿತ ಮೂವರ ವಿರುದ್ಧ ವ್ಯಕ್ತಿಯೊಬ್ಬರು ನಗರದ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಶೋಕ ಭಟ್, ವಿದ್ಯಾ ಮತ್ತು ಪ್ರಿಯಾಂಕ ಭಟ್ ಎಂಬವರು ಸುರತ್ಕಲ್ ನಲ್ಲಿ ಫೈನಾನ್ಸ್ ಹೆಸರಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದರು. ದೂರುದಾರರಿಂದ ಪ್ರತಿ ದಿನ 1500 ರೂ.ನಂತೆ ಚಿಟ್ ಫಂಡ್ ಹೆಸರಲ್ಲಿ ಸಂಗ್ರಹ ಮಾಡುತ್ತಿದ್ದರು. ಹತ್ತು ಲಕ್ಷ ರೂಪಾಯಿ ಮೊತ್ತದ ಚಿಟ್ ಫಂಡ್ ಎಂದು ಹೇಳಿದ್ದರು.
ಹತ್ತು ಲಕ್ಷ ರೂ. ಮೊತ್ತದ ಚಿಟ್ ಫಂಡ್ ಆರೋಪಿಗಳು ಹಣ ಸಂಗ್ರಹಿಸುತ್ತಿದ್ದರು. ತಿಂಗಳಲ್ಲಿ ಒಮ್ಮೆ ಸುರತ್ಕಲ್ ಬಳಿಯ ಇಡ್ಯಾದಲ್ಲಿರುವ ಕಚೇರಿಗೆ ತೆರಳಿ ದೂರುದಾರರು ಪಾಸ್ ಬುಕ್ ಅಪ್ಡೇಟ್ ಮಾಡುತ್ತಿದ್ದರು. ಆದರೆ 2021ರ ಮಾರ್ಚ್ ತಿಂಗಳಲ್ಲಿ ಚಿಟ್ ಫಂಡ್ ಕಚೇರಿಯನ್ನು ದಿಢೀರ್ ಮುಚ್ಚಲಾಗಿತ್ತು.
ಹಣ ಕೇಳಿದ್ದಕ್ಕೆ ಸ್ವಲ್ಪ ತಡವಾಗಿ ಹಣ ಹಿಂತಿರುಗಿಸುತ್ತೇವೆ ಎಂದು ಹೇಳುತ್ತಾ ಬಂದಿದ್ದರು. ಆದರೆ ಈತನಕವೂ ಹಣ ನೀಡದೆ ಸತಾಯಿಸಿದ್ದಾರೆ. ಇದೇ ರೀತಿ ಸುರತ್ಕಲ್ ಪರಿಸರದ ಹಲವಾರು ಮಂದಿ ಹಣ ಕಳಕೊಂಡಿದ್ದು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೈಬರ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
A man has filed complaint against three people accusing them of cheating Rs 10 lac due to him. In the complaint filed with CEN police, the complainant, victim of fraud said that Ashok Bhat, Vidya and Priyanka Bhat, who were doing chit fund business through a finance company at Idya village of Surathkal, had not given Rs 10 lac that is due to him.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm