ಬ್ರೇಕಿಂಗ್ ನ್ಯೂಸ್
27-09-22 05:29 pm Mangalore Correspondent ಕ್ರೈಂ
ಮಂಗಳೂರು, ಸೆ.27: ಚಿಟ್ ಫಂಡ್ ಹೆಸರಲ್ಲಿ ಹಣ ಪಡೆದು ಹತ್ತು ಲಕ್ಷ ರೂಪಾಯಿ ವಂಚನೆ ನಡೆಸಿದ್ದಾಗಿ ಇಬ್ಬರು ಮಹಿಳೆಯರ ಸಹಿತ ಮೂವರ ವಿರುದ್ಧ ವ್ಯಕ್ತಿಯೊಬ್ಬರು ನಗರದ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಶೋಕ ಭಟ್, ವಿದ್ಯಾ ಮತ್ತು ಪ್ರಿಯಾಂಕ ಭಟ್ ಎಂಬವರು ಸುರತ್ಕಲ್ ನಲ್ಲಿ ಫೈನಾನ್ಸ್ ಹೆಸರಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದರು. ದೂರುದಾರರಿಂದ ಪ್ರತಿ ದಿನ 1500 ರೂ.ನಂತೆ ಚಿಟ್ ಫಂಡ್ ಹೆಸರಲ್ಲಿ ಸಂಗ್ರಹ ಮಾಡುತ್ತಿದ್ದರು. ಹತ್ತು ಲಕ್ಷ ರೂಪಾಯಿ ಮೊತ್ತದ ಚಿಟ್ ಫಂಡ್ ಎಂದು ಹೇಳಿದ್ದರು.

ಹತ್ತು ಲಕ್ಷ ರೂ. ಮೊತ್ತದ ಚಿಟ್ ಫಂಡ್ ಆರೋಪಿಗಳು ಹಣ ಸಂಗ್ರಹಿಸುತ್ತಿದ್ದರು. ತಿಂಗಳಲ್ಲಿ ಒಮ್ಮೆ ಸುರತ್ಕಲ್ ಬಳಿಯ ಇಡ್ಯಾದಲ್ಲಿರುವ ಕಚೇರಿಗೆ ತೆರಳಿ ದೂರುದಾರರು ಪಾಸ್ ಬುಕ್ ಅಪ್ಡೇಟ್ ಮಾಡುತ್ತಿದ್ದರು. ಆದರೆ 2021ರ ಮಾರ್ಚ್ ತಿಂಗಳಲ್ಲಿ ಚಿಟ್ ಫಂಡ್ ಕಚೇರಿಯನ್ನು ದಿಢೀರ್ ಮುಚ್ಚಲಾಗಿತ್ತು.
ಹಣ ಕೇಳಿದ್ದಕ್ಕೆ ಸ್ವಲ್ಪ ತಡವಾಗಿ ಹಣ ಹಿಂತಿರುಗಿಸುತ್ತೇವೆ ಎಂದು ಹೇಳುತ್ತಾ ಬಂದಿದ್ದರು. ಆದರೆ ಈತನಕವೂ ಹಣ ನೀಡದೆ ಸತಾಯಿಸಿದ್ದಾರೆ. ಇದೇ ರೀತಿ ಸುರತ್ಕಲ್ ಪರಿಸರದ ಹಲವಾರು ಮಂದಿ ಹಣ ಕಳಕೊಂಡಿದ್ದು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೈಬರ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
A man has filed complaint against three people accusing them of cheating Rs 10 lac due to him. In the complaint filed with CEN police, the complainant, victim of fraud said that Ashok Bhat, Vidya and Priyanka Bhat, who were doing chit fund business through a finance company at Idya village of Surathkal, had not given Rs 10 lac that is due to him.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm