ಬ್ರೇಕಿಂಗ್ ನ್ಯೂಸ್
27-09-22 05:29 pm Mangalore Correspondent ಕ್ರೈಂ
ಮಂಗಳೂರು, ಸೆ.27: ಚಿಟ್ ಫಂಡ್ ಹೆಸರಲ್ಲಿ ಹಣ ಪಡೆದು ಹತ್ತು ಲಕ್ಷ ರೂಪಾಯಿ ವಂಚನೆ ನಡೆಸಿದ್ದಾಗಿ ಇಬ್ಬರು ಮಹಿಳೆಯರ ಸಹಿತ ಮೂವರ ವಿರುದ್ಧ ವ್ಯಕ್ತಿಯೊಬ್ಬರು ನಗರದ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಶೋಕ ಭಟ್, ವಿದ್ಯಾ ಮತ್ತು ಪ್ರಿಯಾಂಕ ಭಟ್ ಎಂಬವರು ಸುರತ್ಕಲ್ ನಲ್ಲಿ ಫೈನಾನ್ಸ್ ಹೆಸರಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದರು. ದೂರುದಾರರಿಂದ ಪ್ರತಿ ದಿನ 1500 ರೂ.ನಂತೆ ಚಿಟ್ ಫಂಡ್ ಹೆಸರಲ್ಲಿ ಸಂಗ್ರಹ ಮಾಡುತ್ತಿದ್ದರು. ಹತ್ತು ಲಕ್ಷ ರೂಪಾಯಿ ಮೊತ್ತದ ಚಿಟ್ ಫಂಡ್ ಎಂದು ಹೇಳಿದ್ದರು.

ಹತ್ತು ಲಕ್ಷ ರೂ. ಮೊತ್ತದ ಚಿಟ್ ಫಂಡ್ ಆರೋಪಿಗಳು ಹಣ ಸಂಗ್ರಹಿಸುತ್ತಿದ್ದರು. ತಿಂಗಳಲ್ಲಿ ಒಮ್ಮೆ ಸುರತ್ಕಲ್ ಬಳಿಯ ಇಡ್ಯಾದಲ್ಲಿರುವ ಕಚೇರಿಗೆ ತೆರಳಿ ದೂರುದಾರರು ಪಾಸ್ ಬುಕ್ ಅಪ್ಡೇಟ್ ಮಾಡುತ್ತಿದ್ದರು. ಆದರೆ 2021ರ ಮಾರ್ಚ್ ತಿಂಗಳಲ್ಲಿ ಚಿಟ್ ಫಂಡ್ ಕಚೇರಿಯನ್ನು ದಿಢೀರ್ ಮುಚ್ಚಲಾಗಿತ್ತು.
ಹಣ ಕೇಳಿದ್ದಕ್ಕೆ ಸ್ವಲ್ಪ ತಡವಾಗಿ ಹಣ ಹಿಂತಿರುಗಿಸುತ್ತೇವೆ ಎಂದು ಹೇಳುತ್ತಾ ಬಂದಿದ್ದರು. ಆದರೆ ಈತನಕವೂ ಹಣ ನೀಡದೆ ಸತಾಯಿಸಿದ್ದಾರೆ. ಇದೇ ರೀತಿ ಸುರತ್ಕಲ್ ಪರಿಸರದ ಹಲವಾರು ಮಂದಿ ಹಣ ಕಳಕೊಂಡಿದ್ದು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೈಬರ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
A man has filed complaint against three people accusing them of cheating Rs 10 lac due to him. In the complaint filed with CEN police, the complainant, victim of fraud said that Ashok Bhat, Vidya and Priyanka Bhat, who were doing chit fund business through a finance company at Idya village of Surathkal, had not given Rs 10 lac that is due to him.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm