ಬ್ರೇಕಿಂಗ್ ನ್ಯೂಸ್
27-09-22 05:29 pm Mangalore Correspondent ಕ್ರೈಂ
ಮಂಗಳೂರು, ಸೆ.27: ಚಿಟ್ ಫಂಡ್ ಹೆಸರಲ್ಲಿ ಹಣ ಪಡೆದು ಹತ್ತು ಲಕ್ಷ ರೂಪಾಯಿ ವಂಚನೆ ನಡೆಸಿದ್ದಾಗಿ ಇಬ್ಬರು ಮಹಿಳೆಯರ ಸಹಿತ ಮೂವರ ವಿರುದ್ಧ ವ್ಯಕ್ತಿಯೊಬ್ಬರು ನಗರದ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಶೋಕ ಭಟ್, ವಿದ್ಯಾ ಮತ್ತು ಪ್ರಿಯಾಂಕ ಭಟ್ ಎಂಬವರು ಸುರತ್ಕಲ್ ನಲ್ಲಿ ಫೈನಾನ್ಸ್ ಹೆಸರಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದರು. ದೂರುದಾರರಿಂದ ಪ್ರತಿ ದಿನ 1500 ರೂ.ನಂತೆ ಚಿಟ್ ಫಂಡ್ ಹೆಸರಲ್ಲಿ ಸಂಗ್ರಹ ಮಾಡುತ್ತಿದ್ದರು. ಹತ್ತು ಲಕ್ಷ ರೂಪಾಯಿ ಮೊತ್ತದ ಚಿಟ್ ಫಂಡ್ ಎಂದು ಹೇಳಿದ್ದರು.

ಹತ್ತು ಲಕ್ಷ ರೂ. ಮೊತ್ತದ ಚಿಟ್ ಫಂಡ್ ಆರೋಪಿಗಳು ಹಣ ಸಂಗ್ರಹಿಸುತ್ತಿದ್ದರು. ತಿಂಗಳಲ್ಲಿ ಒಮ್ಮೆ ಸುರತ್ಕಲ್ ಬಳಿಯ ಇಡ್ಯಾದಲ್ಲಿರುವ ಕಚೇರಿಗೆ ತೆರಳಿ ದೂರುದಾರರು ಪಾಸ್ ಬುಕ್ ಅಪ್ಡೇಟ್ ಮಾಡುತ್ತಿದ್ದರು. ಆದರೆ 2021ರ ಮಾರ್ಚ್ ತಿಂಗಳಲ್ಲಿ ಚಿಟ್ ಫಂಡ್ ಕಚೇರಿಯನ್ನು ದಿಢೀರ್ ಮುಚ್ಚಲಾಗಿತ್ತು.
ಹಣ ಕೇಳಿದ್ದಕ್ಕೆ ಸ್ವಲ್ಪ ತಡವಾಗಿ ಹಣ ಹಿಂತಿರುಗಿಸುತ್ತೇವೆ ಎಂದು ಹೇಳುತ್ತಾ ಬಂದಿದ್ದರು. ಆದರೆ ಈತನಕವೂ ಹಣ ನೀಡದೆ ಸತಾಯಿಸಿದ್ದಾರೆ. ಇದೇ ರೀತಿ ಸುರತ್ಕಲ್ ಪರಿಸರದ ಹಲವಾರು ಮಂದಿ ಹಣ ಕಳಕೊಂಡಿದ್ದು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೈಬರ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
A man has filed complaint against three people accusing them of cheating Rs 10 lac due to him. In the complaint filed with CEN police, the complainant, victim of fraud said that Ashok Bhat, Vidya and Priyanka Bhat, who were doing chit fund business through a finance company at Idya village of Surathkal, had not given Rs 10 lac that is due to him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm