ಬ್ರೇಕಿಂಗ್ ನ್ಯೂಸ್
28-09-22 08:09 pm Mangalore Correspondent ಕ್ರೈಂ
ಸುಳ್ಯ, ಸೆ.28 : ವಾಟ್ಸ್ ಆ್ಯಪ್ ಗ್ರೂಪಲ್ಲಿ ಪರಿಚಯವಾಗಿದ್ದ ಯುವಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದು ಅದರಿಂದ ಆಕೆ ಗರ್ಭಿಣಿಯಾದ ಘಟನೆ ಸುಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುಳ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತನಗೆ ಹೊಟ್ಟೆನೋವು ಆಗುತ್ತಿರುವ ಬಗ್ಗೆ ಮನೆಯವರಿಗೆ ತಿಳಿಸಿದ್ದಳು. ಈ ಬಗ್ಗೆ ವೈದ್ಯರಲ್ಲಿ ತಪಾಸಣೆ ನಡೆಸಿದಾಗ ವಿದ್ಯಾರ್ಥಿನಿ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ವಿಚಾರಿಸಿದಾಗ ವಾಟ್ಸ್ ಆ್ಯಪ್ ಗ್ರೂಪ್ ಒಂದರಲ್ಲಿ ಪರಿಚಯವಾಗಿದ್ದ ಉಬರಡ್ಕದ ತೀರ್ಥಪ್ರಸಾದ್ (25) ಎಂಬಾತ ನಾಲ್ಕು ತಿಂಗಳ ಹಿಂದೆ ಜೂನ್ 30ರಂದು ತನ್ನನ್ನು ಸುಳ್ಯಕ್ಕೆ ಕರೆದಿದ್ದು ಅಲ್ಲಿನ ಕಾಲೇಜು ಬಳಿಯ ಆತನ ಸ್ನೇಹಿತನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ವಿಚಾರ ತಿಳಿಸಿದ್ದಾಳೆ.
ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಯುವಕನ ವಿರುದ್ಧ 376 ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ತೀರ್ಥ ಪ್ರಸಾದ್ ನನ್ನು ಬಂಧಿಸಿದ್ದಾರೆ.
Sexual harassment, minor girl turns pregnant, case filed against boy at Sullia Police station.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am