ಬ್ರೇಕಿಂಗ್ ನ್ಯೂಸ್
09-10-20 01:57 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 09: ನಗರ ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಹೂಹಾಕುವಕಲ್ಲು ಬಳಿಯ ಬೆಳ್ಳೇರಿ ಎಂಬಲ್ಲಿ ಮಹಿಳೆಯನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಐವರನ್ನು ಶಂಕೆ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸೆ.25 ರಂದು 50 ವರ್ಷದ ಒಂಟಿ ಮಹಿಳೆಯ ಮೃತದೇಹ ಮನೆಯೊಳಗೆ ಅರೆಸುಟ್ಟ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮನೆಯ ಕರ್ಟನ್ ಮತ್ತು ಒಳಭಾಗದಲ್ಲಿ ಬೆಂಕಿ ಹಾಕಿರುವುದು ಕಂಡುಬಂದಿತ್ತು. ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆ ವೇಳೆ ದುಷ್ಕರ್ಮಿಗಳು ಪ್ರಕರಣ ತಿರುಚುವ ಯತ್ನ ಮಾಡಿದ್ದಾರೆಂಬ ಮಾಹಿತಿ ಲಭಿಸಿತ್ತು.
ಪ್ರಕರಣ ಗೊತ್ತಾಗುವ ವೇಳೆಗೆ ಮಹಿಳೆಯ ಶವ ಕೊಳೆತಿದ್ದರಿಂದ ಸೂಕ್ತ ಸುಳಿವು ಸಿಕ್ಕಿರಲಿಲ್ಲ. ಆದರೆ, ದುಷ್ಕರ್ಮಿಗಳು ಮಹಿಳೆಯ ಮೈಮೇಲಿದ್ದ ಚಿನ್ನಾಭರಣ ದೋಚಿದ್ದು ಮತ್ತು ಮನೆಯೊಳಗೆ ಬೆಂಕಿ ಹಾಕಿ ಸುಟ್ಟಿದ್ದು ಪ್ರಕರಣದ ಬಗ್ಗೆ ಶಂಕೆ ಮೂಡಿಸಿತ್ತು. ಅದರಂತೆ ಪೊಲೀಸರು ಮೂರು ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದ್ದರು. ತನಿಖೆಯಲ್ಲಿ ಕೃತ್ಯದಲ್ಲಿ ಪಳಗಿದ ಕೈಗಳು ಕೈಯಾಡಿಸಿರುವ ಸುಳಿವು ಲಭಿಸಿದೆ. ಶಂಕೆ ಮೇರೆಗೆ ಪರಿಸರದ ಐವರನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
5 accused have been held by police in connection with women being raped and killed after robbery in Konaje, Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm