ಬ್ರೇಕಿಂಗ್ ನ್ಯೂಸ್
03-08-20 05:18 pm Headline Karnataka News Network ಕ್ರೈಂ
ಮಂಜೇಶ್ವರ, ಆಗಸ್ಟ್ 3: ಒಂದೇ ಕುಟುಂಬದ ನಾಲ್ವರನ್ನು ಸಂಬಂಧಿಯೇ ಕಡಿದು ಕೊಲೆಗೈದ ಘಟನೆ ಗಡಿಜಿಲ್ಲೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ.
ಮಂಜೇಶ್ವರ ತಾಲೂಕಿನ ಬಾಯಾರು ಸಮೀಪದ ಸುದೆಂಬಳ ಎಂಬಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ನಡೆದಿದೆ.

ಬಾಬು, ವಿಠಲ, ಸದಾಶಿವ ಮತ್ತು ದೇವಕಿ ಎಂಬವರು ಬರ್ಬರ ಹತ್ಯೆಯಾದವರಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಇವರ ಹತ್ತಿರದ ಸಂಬಂಧಿಯಾಗಿರುವ ಉದಯ ಎಂಬಾತ ಕೃತ್ಯ ಎಸಗಿದ್ದು ಮಾನಸಿಕ ಅಸ್ವಸ್ಥನೆಂದು ಹೇಳಲಾಗುತ್ತಿದೆ. ಸ್ಥಳೀಯರು ಆರೋಪಿ ಉದಯನನ್ನು ಕಟ್ಟಿಹಾಕಿ ಥಳಿಸಿದ್ದು ಬಳಿಕ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
05-07-26 10:15 pm
HK News Desk
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
Kuloor Accident: ಕುಳೂರು ಬಳಿ ಸ್ಕೂಟರ್ ಗೆ ಟ್ಯಾಂಕ...
03-07-26 10:17 pm
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
06-07-26 12:28 pm
HK News Staffer
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm