ಬ್ರೇಕಿಂಗ್ ನ್ಯೂಸ್
02-10-22 08:19 pm HK News Desk ಕ್ರೈಂ
ನವದೆಹಲಿ, ಅ.2: ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಕೊಯ್ದು, ತಲೆ ಒಡೆದು ಕೊಲ್ಲಲಾಗಿದ್ದು ವಾಮಾಚಾರಕ್ಕಾಗಿ 'ನರ ಬಲಿ' ನೀಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ವಿಜಯ್ ಕುಮಾರ್, ಅಮರ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಬಿಹಾರದವರಾಗಿದ್ದು ಕುಡಿದ ಮತ್ತಿನಲ್ಲಿ ವಾಮಾಚಾರದ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ಆರೋಪಿಗಳು ಮತ್ತು ಬಾಲಕನ ತಂದೆ-ತಾಯಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು. ತಮ್ಮವರ ಹಿತಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಂದೆ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. 'ಭಾನುವಾರ ಕೆಲವು ಮಹಿಳೆಯರು ಸೇರಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭಜನೆ ಹಾಡುತ್ತಿದ್ದರು. ಆಗ ಬಾಲಕ ಅಲ್ಲಿಯೇ ಓಡಾಡಿಕೊಂಡಿದ್ದ. ಕೆಲಹೊತ್ತಿನ ಬಳಿಕ ಎಲ್ಲರೂ ತಮ್ಮ ಮನೆಗೆ ಹೋಗಿದ್ದಾಗ ಬಾಲಕ ನಾಪತ್ತೆಯಾಗಿದ್ದ. ಗುಡಿಸಲೊಂದರ ಬಳಿ ರಕ್ತದ ಕಲೆ ಕಂಡುಬಂದಿದ್ದು, ತೆರೆದು ನೋಡಿದಾಗ ಕೊಲೆ ಕೃತ್ಯ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಹಂತಕರು ಯಾವುದೋ ಉದ್ದೇಶದಿಂದ ವಾಮಾಚಾರ ನಡೆಸಿ ಮಗುವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.
Two men allegedly killed a six-year-old boy as "human sacrifice" by slitting his throat and attacking him on the head in South Delhi's Lodhi Colony, police said on Sunday.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am