ಬ್ರೇಕಿಂಗ್ ನ್ಯೂಸ್
02-10-22 08:19 pm HK News Desk ಕ್ರೈಂ
ನವದೆಹಲಿ, ಅ.2: ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಕೊಯ್ದು, ತಲೆ ಒಡೆದು ಕೊಲ್ಲಲಾಗಿದ್ದು ವಾಮಾಚಾರಕ್ಕಾಗಿ 'ನರ ಬಲಿ' ನೀಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ವಿಜಯ್ ಕುಮಾರ್, ಅಮರ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಬಿಹಾರದವರಾಗಿದ್ದು ಕುಡಿದ ಮತ್ತಿನಲ್ಲಿ ವಾಮಾಚಾರದ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ಆರೋಪಿಗಳು ಮತ್ತು ಬಾಲಕನ ತಂದೆ-ತಾಯಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು. ತಮ್ಮವರ ಹಿತಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಂದೆ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. 'ಭಾನುವಾರ ಕೆಲವು ಮಹಿಳೆಯರು ಸೇರಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭಜನೆ ಹಾಡುತ್ತಿದ್ದರು. ಆಗ ಬಾಲಕ ಅಲ್ಲಿಯೇ ಓಡಾಡಿಕೊಂಡಿದ್ದ. ಕೆಲಹೊತ್ತಿನ ಬಳಿಕ ಎಲ್ಲರೂ ತಮ್ಮ ಮನೆಗೆ ಹೋಗಿದ್ದಾಗ ಬಾಲಕ ನಾಪತ್ತೆಯಾಗಿದ್ದ. ಗುಡಿಸಲೊಂದರ ಬಳಿ ರಕ್ತದ ಕಲೆ ಕಂಡುಬಂದಿದ್ದು, ತೆರೆದು ನೋಡಿದಾಗ ಕೊಲೆ ಕೃತ್ಯ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಹಂತಕರು ಯಾವುದೋ ಉದ್ದೇಶದಿಂದ ವಾಮಾಚಾರ ನಡೆಸಿ ಮಗುವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.
Two men allegedly killed a six-year-old boy as "human sacrifice" by slitting his throat and attacking him on the head in South Delhi's Lodhi Colony, police said on Sunday.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm