ಬ್ರೇಕಿಂಗ್ ನ್ಯೂಸ್
02-10-22 08:19 pm HK News Desk ಕ್ರೈಂ
ನವದೆಹಲಿ, ಅ.2: ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಕೊಯ್ದು, ತಲೆ ಒಡೆದು ಕೊಲ್ಲಲಾಗಿದ್ದು ವಾಮಾಚಾರಕ್ಕಾಗಿ 'ನರ ಬಲಿ' ನೀಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ವಿಜಯ್ ಕುಮಾರ್, ಅಮರ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಬಿಹಾರದವರಾಗಿದ್ದು ಕುಡಿದ ಮತ್ತಿನಲ್ಲಿ ವಾಮಾಚಾರದ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
ಆರೋಪಿಗಳು ಮತ್ತು ಬಾಲಕನ ತಂದೆ-ತಾಯಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು. ತಮ್ಮವರ ಹಿತಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಂದೆ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. 'ಭಾನುವಾರ ಕೆಲವು ಮಹಿಳೆಯರು ಸೇರಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭಜನೆ ಹಾಡುತ್ತಿದ್ದರು. ಆಗ ಬಾಲಕ ಅಲ್ಲಿಯೇ ಓಡಾಡಿಕೊಂಡಿದ್ದ. ಕೆಲಹೊತ್ತಿನ ಬಳಿಕ ಎಲ್ಲರೂ ತಮ್ಮ ಮನೆಗೆ ಹೋಗಿದ್ದಾಗ ಬಾಲಕ ನಾಪತ್ತೆಯಾಗಿದ್ದ. ಗುಡಿಸಲೊಂದರ ಬಳಿ ರಕ್ತದ ಕಲೆ ಕಂಡುಬಂದಿದ್ದು, ತೆರೆದು ನೋಡಿದಾಗ ಕೊಲೆ ಕೃತ್ಯ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಹಂತಕರು ಯಾವುದೋ ಉದ್ದೇಶದಿಂದ ವಾಮಾಚಾರ ನಡೆಸಿ ಮಗುವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.
Two men allegedly killed a six-year-old boy as "human sacrifice" by slitting his throat and attacking him on the head in South Delhi's Lodhi Colony, police said on Sunday.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm