ಬ್ರೇಕಿಂಗ್ ನ್ಯೂಸ್
02-10-22 08:19 pm HK News Desk ಕ್ರೈಂ
ನವದೆಹಲಿ, ಅ.2: ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಕೊಯ್ದು, ತಲೆ ಒಡೆದು ಕೊಲ್ಲಲಾಗಿದ್ದು ವಾಮಾಚಾರಕ್ಕಾಗಿ 'ನರ ಬಲಿ' ನೀಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ವಿಜಯ್ ಕುಮಾರ್, ಅಮರ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಬಿಹಾರದವರಾಗಿದ್ದು ಕುಡಿದ ಮತ್ತಿನಲ್ಲಿ ವಾಮಾಚಾರದ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ಆರೋಪಿಗಳು ಮತ್ತು ಬಾಲಕನ ತಂದೆ-ತಾಯಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು. ತಮ್ಮವರ ಹಿತಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಂದೆ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. 'ಭಾನುವಾರ ಕೆಲವು ಮಹಿಳೆಯರು ಸೇರಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭಜನೆ ಹಾಡುತ್ತಿದ್ದರು. ಆಗ ಬಾಲಕ ಅಲ್ಲಿಯೇ ಓಡಾಡಿಕೊಂಡಿದ್ದ. ಕೆಲಹೊತ್ತಿನ ಬಳಿಕ ಎಲ್ಲರೂ ತಮ್ಮ ಮನೆಗೆ ಹೋಗಿದ್ದಾಗ ಬಾಲಕ ನಾಪತ್ತೆಯಾಗಿದ್ದ. ಗುಡಿಸಲೊಂದರ ಬಳಿ ರಕ್ತದ ಕಲೆ ಕಂಡುಬಂದಿದ್ದು, ತೆರೆದು ನೋಡಿದಾಗ ಕೊಲೆ ಕೃತ್ಯ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಹಂತಕರು ಯಾವುದೋ ಉದ್ದೇಶದಿಂದ ವಾಮಾಚಾರ ನಡೆಸಿ ಮಗುವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.
Two men allegedly killed a six-year-old boy as "human sacrifice" by slitting his throat and attacking him on the head in South Delhi's Lodhi Colony, police said on Sunday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm