ಬ್ರೇಕಿಂಗ್ ನ್ಯೂಸ್
02-10-22 08:19 pm HK News Desk ಕ್ರೈಂ
ನವದೆಹಲಿ, ಅ.2: ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಕೊಯ್ದು, ತಲೆ ಒಡೆದು ಕೊಲ್ಲಲಾಗಿದ್ದು ವಾಮಾಚಾರಕ್ಕಾಗಿ 'ನರ ಬಲಿ' ನೀಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ವಿಜಯ್ ಕುಮಾರ್, ಅಮರ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಬಿಹಾರದವರಾಗಿದ್ದು ಕುಡಿದ ಮತ್ತಿನಲ್ಲಿ ವಾಮಾಚಾರದ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ಆರೋಪಿಗಳು ಮತ್ತು ಬಾಲಕನ ತಂದೆ-ತಾಯಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು. ತಮ್ಮವರ ಹಿತಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಂದೆ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. 'ಭಾನುವಾರ ಕೆಲವು ಮಹಿಳೆಯರು ಸೇರಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭಜನೆ ಹಾಡುತ್ತಿದ್ದರು. ಆಗ ಬಾಲಕ ಅಲ್ಲಿಯೇ ಓಡಾಡಿಕೊಂಡಿದ್ದ. ಕೆಲಹೊತ್ತಿನ ಬಳಿಕ ಎಲ್ಲರೂ ತಮ್ಮ ಮನೆಗೆ ಹೋಗಿದ್ದಾಗ ಬಾಲಕ ನಾಪತ್ತೆಯಾಗಿದ್ದ. ಗುಡಿಸಲೊಂದರ ಬಳಿ ರಕ್ತದ ಕಲೆ ಕಂಡುಬಂದಿದ್ದು, ತೆರೆದು ನೋಡಿದಾಗ ಕೊಲೆ ಕೃತ್ಯ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಹಂತಕರು ಯಾವುದೋ ಉದ್ದೇಶದಿಂದ ವಾಮಾಚಾರ ನಡೆಸಿ ಮಗುವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.
Two men allegedly killed a six-year-old boy as "human sacrifice" by slitting his throat and attacking him on the head in South Delhi's Lodhi Colony, police said on Sunday.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am