ಬ್ರೇಕಿಂಗ್ ನ್ಯೂಸ್
02-10-22 08:19 pm HK News Desk ಕ್ರೈಂ
ನವದೆಹಲಿ, ಅ.2: ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಕೊಯ್ದು, ತಲೆ ಒಡೆದು ಕೊಲ್ಲಲಾಗಿದ್ದು ವಾಮಾಚಾರಕ್ಕಾಗಿ 'ನರ ಬಲಿ' ನೀಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ವಿಜಯ್ ಕುಮಾರ್, ಅಮರ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಬಿಹಾರದವರಾಗಿದ್ದು ಕುಡಿದ ಮತ್ತಿನಲ್ಲಿ ವಾಮಾಚಾರದ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
ಆರೋಪಿಗಳು ಮತ್ತು ಬಾಲಕನ ತಂದೆ-ತಾಯಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು. ತಮ್ಮವರ ಹಿತಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಂದೆ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. 'ಭಾನುವಾರ ಕೆಲವು ಮಹಿಳೆಯರು ಸೇರಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭಜನೆ ಹಾಡುತ್ತಿದ್ದರು. ಆಗ ಬಾಲಕ ಅಲ್ಲಿಯೇ ಓಡಾಡಿಕೊಂಡಿದ್ದ. ಕೆಲಹೊತ್ತಿನ ಬಳಿಕ ಎಲ್ಲರೂ ತಮ್ಮ ಮನೆಗೆ ಹೋಗಿದ್ದಾಗ ಬಾಲಕ ನಾಪತ್ತೆಯಾಗಿದ್ದ. ಗುಡಿಸಲೊಂದರ ಬಳಿ ರಕ್ತದ ಕಲೆ ಕಂಡುಬಂದಿದ್ದು, ತೆರೆದು ನೋಡಿದಾಗ ಕೊಲೆ ಕೃತ್ಯ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಹಂತಕರು ಯಾವುದೋ ಉದ್ದೇಶದಿಂದ ವಾಮಾಚಾರ ನಡೆಸಿ ಮಗುವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.
Two men allegedly killed a six-year-old boy as "human sacrifice" by slitting his throat and attacking him on the head in South Delhi's Lodhi Colony, police said on Sunday.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm