ಬ್ರೇಕಿಂಗ್ ನ್ಯೂಸ್
02-10-22 08:19 pm HK News Desk ಕ್ರೈಂ
ನವದೆಹಲಿ, ಅ.2: ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಕೊಯ್ದು, ತಲೆ ಒಡೆದು ಕೊಲ್ಲಲಾಗಿದ್ದು ವಾಮಾಚಾರಕ್ಕಾಗಿ 'ನರ ಬಲಿ' ನೀಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ವಿಜಯ್ ಕುಮಾರ್, ಅಮರ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಬಿಹಾರದವರಾಗಿದ್ದು ಕುಡಿದ ಮತ್ತಿನಲ್ಲಿ ವಾಮಾಚಾರದ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
ಆರೋಪಿಗಳು ಮತ್ತು ಬಾಲಕನ ತಂದೆ-ತಾಯಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು. ತಮ್ಮವರ ಹಿತಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಂದೆ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. 'ಭಾನುವಾರ ಕೆಲವು ಮಹಿಳೆಯರು ಸೇರಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭಜನೆ ಹಾಡುತ್ತಿದ್ದರು. ಆಗ ಬಾಲಕ ಅಲ್ಲಿಯೇ ಓಡಾಡಿಕೊಂಡಿದ್ದ. ಕೆಲಹೊತ್ತಿನ ಬಳಿಕ ಎಲ್ಲರೂ ತಮ್ಮ ಮನೆಗೆ ಹೋಗಿದ್ದಾಗ ಬಾಲಕ ನಾಪತ್ತೆಯಾಗಿದ್ದ. ಗುಡಿಸಲೊಂದರ ಬಳಿ ರಕ್ತದ ಕಲೆ ಕಂಡುಬಂದಿದ್ದು, ತೆರೆದು ನೋಡಿದಾಗ ಕೊಲೆ ಕೃತ್ಯ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಹಂತಕರು ಯಾವುದೋ ಉದ್ದೇಶದಿಂದ ವಾಮಾಚಾರ ನಡೆಸಿ ಮಗುವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.
Two men allegedly killed a six-year-old boy as "human sacrifice" by slitting his throat and attacking him on the head in South Delhi's Lodhi Colony, police said on Sunday.
13-09-25 08:46 pm
Bangalore Correspondent
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm