ಬ್ರೇಕಿಂಗ್ ನ್ಯೂಸ್
02-10-22 08:19 pm HK News Desk ಕ್ರೈಂ
ನವದೆಹಲಿ, ಅ.2: ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಕೊಯ್ದು, ತಲೆ ಒಡೆದು ಕೊಲ್ಲಲಾಗಿದ್ದು ವಾಮಾಚಾರಕ್ಕಾಗಿ 'ನರ ಬಲಿ' ನೀಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ವಿಜಯ್ ಕುಮಾರ್, ಅಮರ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಬಿಹಾರದವರಾಗಿದ್ದು ಕುಡಿದ ಮತ್ತಿನಲ್ಲಿ ವಾಮಾಚಾರದ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
ಆರೋಪಿಗಳು ಮತ್ತು ಬಾಲಕನ ತಂದೆ-ತಾಯಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು. ತಮ್ಮವರ ಹಿತಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಂದೆ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. 'ಭಾನುವಾರ ಕೆಲವು ಮಹಿಳೆಯರು ಸೇರಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭಜನೆ ಹಾಡುತ್ತಿದ್ದರು. ಆಗ ಬಾಲಕ ಅಲ್ಲಿಯೇ ಓಡಾಡಿಕೊಂಡಿದ್ದ. ಕೆಲಹೊತ್ತಿನ ಬಳಿಕ ಎಲ್ಲರೂ ತಮ್ಮ ಮನೆಗೆ ಹೋಗಿದ್ದಾಗ ಬಾಲಕ ನಾಪತ್ತೆಯಾಗಿದ್ದ. ಗುಡಿಸಲೊಂದರ ಬಳಿ ರಕ್ತದ ಕಲೆ ಕಂಡುಬಂದಿದ್ದು, ತೆರೆದು ನೋಡಿದಾಗ ಕೊಲೆ ಕೃತ್ಯ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಹಂತಕರು ಯಾವುದೋ ಉದ್ದೇಶದಿಂದ ವಾಮಾಚಾರ ನಡೆಸಿ ಮಗುವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.
Two men allegedly killed a six-year-old boy as "human sacrifice" by slitting his throat and attacking him on the head in South Delhi's Lodhi Colony, police said on Sunday.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm