ಬ್ರೇಕಿಂಗ್ ನ್ಯೂಸ್
03-10-22 10:12 pm HK News Desk ಕ್ರೈಂ
ಕೊಪ್ಪಳ, ಅ.3: 16 ವರ್ಷದ ಬಾಲಕನನ್ನು ಬೆತ್ತಲೆಯಾಗಿಸಿ ದೇವರಿಗೆ ಪೂಜೆ ಮಾಡುವಂತೆ ಬಲವಂತ ಪಡಿಸಿದ್ದಲ್ಲದೆ, ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ಹುಡುಗ ನಗ್ನವಾಗಿ ಪೂಜೆ ಮಾಡಿದರೆ, ಆತನ ತಂದೆಯ ಸಾಲವನ್ನು ತೀರಿಸಲು ಹಣ ಕೊಡುವುದಾಗಿ ಮೂವರು ಯುವಕರು ಒತ್ತಾಯಿಸಿದ್ದರು. ಹುಡುಗ ತನ್ನ ತಂದೆಯ ಸಾಲ ತೀರಿಸುವುದಾದರೆ ಮಾಡಲು ಸಿದ್ಧ ಎಂದು ಹೇಳಿದ್ದ. ಅದರಂತೆ, ಹುಬ್ಬಳ್ಳಿಯ ಹೊಟೇಲ್ ಒಂದಕ್ಕೆ ಕರೆದೊಯ್ದು ಅಲ್ಲಿ ಹುಡುಗನಲ್ಲಿ ಬೆತ್ತಲೆಯಾಗಿ ದೇವರಿಗೆ ಪೂಜೆ ಮಾಡುವಂತೆ ಹೇಳಿದ್ದರು. ಹುಡುಗ ಪೂಜೆ ಮಾಡುತ್ತಿದ್ದುದನ್ನು ಯುವಕರು ಮೊಬೈಲಿನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದರು.
ಆದರೆ ವಿಡಿಯೋವನ್ನು ಕೆಲವು ದಿನಗಳ ನಂತರ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಹುಡುಗನ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಶರಣಪ್ಪ, ವಿರೂಪನ ಗೌಡ, ಶರಣಪ್ಪ ತಳವಾರ ಎಂಬ ಮೂವರು ಈ ಕೃತ್ಯ ಎಸಗಿದ್ದಾರೆಂದು ಹುಡುಗ ಪೊಲೀಸರಿಗೆ ತಿಳಿಸಿದ್ದಾನೆ. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Police registered an FIR against three persons for forcing a 16-year-old boy to perform worship without clothes. The accused allegedly video graphed the act and shared on social media, making it viral.The Koppal rural police have registered the case and are investigating the matter which had come to light lately. According to police, the three accused had convinced the boy that if he offers worship in naked position to the God, his father's debts would be cleared.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm