ಬ್ರೇಕಿಂಗ್ ನ್ಯೂಸ್
04-10-22 04:24 pm HK News Desk ಕ್ರೈಂ
ಗದಗ, ಅ.04: ನಗರದ ಮುಳಗುಂದ ನಾಕಾ ಬಳಿಯ ಎಸ್.ಬಿ ಬೇಕರಿ ಎದುರು ಹಾಡಹಗಲೇ ಮಹಿಳೆಯ ಕೊಲೆ ನಡೆದಿದ್ದು ಬೆಟಗೇರಿ ಜನರು ಬೆಚ್ಚಿಬಿದ್ದಿದ್ದಾರೆ.
ನಗರದ ಗಂಗಿಮಡಿ ಬಡಾವಣೆ ನಿವಾಸಿಯಾಗಿದ್ದ ಶೋಭಾ ಲಮಾಣಿ ಅಲಿಯಾಸ್ ಮಿನಾಜ್ ಬೇಪಾರಿ ಕೊಲೆಯಾದ ಮಹಿಳೆ. ಹಳೆಯ ದ್ವೇಷದ ಹಿನ್ನೆಲೆ ಚೇತನ್ ಕುಮಾರ್ ಹಾಗೂ ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ ಅಂತಾ ಎಸ್.ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಕಲಾಪ ಮುಗಿಸಿಕೊಂಡು ಆಟೋ ಏರಿ ಮಧ್ಯಾಹ್ನ ನಗರದ ಎಸ್.ಬಿ ಬೇಕರಿ ಬಳಿ ಬಂದಾಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮೃತ ಶೋಭಾ ಮಗುವಿಗಾಗಿ ಬೇಕರಿ ತಿನಿಸು ಖರೀದಿಸಲು ಬೇಕರಿಗೆ ಬಂದಿದ್ದರು. ಅಲ್ಲೇ ಕಾಯ್ದು ಕೂತಿದ್ದ ಇಬ್ಬರು ಆರೋಪಿಗಳು ಚಾಕುವಿನಿಂದ ಕತ್ತು ಸೀಳಿಸಿದ್ದಾರೆ.
ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಣ್ಣನ ಹತ್ಯೆಗೆ ಪ್ರತಿಕಾರ ;
ಗದಗ ನಗರದ ಗಂಗಿಮಡಿಯಲ್ಲಿ 2020 ರಲ್ಲಿ ರಮೇಶ್ ಕುಮಾರ್ ಎಂಬಾತನ ಕೊಲೆ ನಡೆದಿದ್ದು. ಕೊಲೆ ಕೇಸ್ ವಿಚಾರವಾಗಿ ಶೋಭಾ ಅಲಿಯಾಸ್ ಮಿನಾಜ್ ಹಾಗೂ ಗಂಡ ವಾಸೀಂ ಬೇಪಾರಿ ಈ ಕೊಲೆಯಲ್ಲಿ ಭಾಗಿಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಇಬ್ಬರು ಹೊರ ಬಂದಿದ್ದರು. ಜಾಮೀನು ಪಡೆದ ನಂತರ ಇಬ್ಬರು ಹುಬ್ಬಳ್ಳಿಯಲ್ಲಿ ವಾಸವಿದ್ದರು.
ಕೋರ್ಟ್ ಕಲಾಪ ಇದ್ದಾಗ ಗದಗ ನಗರಕ್ಕೆ ಬರುತ್ತಿದ್ದರು. ಪ್ರಕರಣದ ವಿಚಾರಣೆಗೆ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಶೋಭಾ ಬಂದಿದ್ದರು ಎನ್ನಲಾಗಿದೆ. ಇದೇ ವೇಳೆಗೆ ಕಾಯುತ್ತಿದ್ದ ಆರೋಪಿಗಳಾದ ಚೇತನ್ ಕುಮಾರ್, ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ.
2020 ರಮೇಶ್ ಕೊಲೆ ಹಿನ್ನೆಲೆ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನ ಪೊಲೀಸರು ಕಲೆಹಾಕುತ್ತಿದ್ದಾರೆ.
Revenge murder in Gadag, woman murdered after slitting throat in Bakery on her back from the court.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm