ಬ್ರೇಕಿಂಗ್ ನ್ಯೂಸ್
09-10-22 12:21 pm Udupi Correspondent ಕ್ರೈಂ
ಉಡುಪಿ, ಅ.9: ತಾನು ಡಾಕ್ಟರ್ ಎಂದು ಪರಿಚಯಿಸಿ ಕೊಂಡ ವ್ಯಕ್ತಿಯೊಬ್ಬ ಸ್ನೇಹ ಬೆಳೆಸಿಕೊಂಡು ಆನ್ಲೈನ್ ಮೂಲಕ ಮಹಿಳೆಯೊಬ್ಬರಿಂದ ಲಕ್ಷಾಂತರ ರೂ. ಎಗರಿಸಿದ್ದಾನೆ.
ಸೆ. 4ರಂದು ಇನ್ಸ್ಟಾಗ್ರಾಂನಲ್ಲಿ ಜೊವಾನ್ 871 ಎಂಬ ಹೆಸರಿನ ವ್ಯಕ್ತಿ ತಾನು ಕೆನಡಾದಲ್ಲಿ ಡಾಕ್ಟರ್ ಎಂದು ಚಾಂತಾರಿನ ಮಹಿಳೆ ಲವೀನಾ ಜೆನಿಫರ್ ಮೋರಸ್ (48) ಅವರನ್ನು ನಂಬಿಸಿ ಪರಿಚಯಿಸಿಕೊಂಡಿದ್ದ.
ಅನಂತರ ವಾಟ್ಸ್ಆಯಪ್ ಮೂಲಕ ಚಾಟಿಂಗ್ ನಡೆಸಿ, ಸ್ನೇಹಿತರಾಗಿದ್ದರು. ಅ. 2ರಂದು ಐಫೋನ್, ಗೋಲ್ಡ್, ಯುಎಸ್ ಡಾಲರ್ ಕಳುಹಿಸುವುದಾಗಿ ಲವೀನಾ ಜೆನಿಫರ್ ಅವರಿಗೆ ತಿಳಿಸಿದ್ದ. ಬಳಿಕ ಕಸ್ಟಮ್ ಅಧಿಕಾರಿ ಎಂದು ಅಪರಿಚಿತ ವ್ಯಕ್ತಿ ಕರೆ ಮಾಡಿ ಕೆನಡಾದಿಂದ ಬಂದಿರುವ ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೆಟ್ ಪಡೆ ಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ.
ಇದನ್ನು ನಂಬಿದ ಲವೀನಾ ಜೆನಿಫರ್ ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 16,89,862 ರೂ. ಪಾವತಿಸಿದ್ದರು. ಬಳಿಕ ಪಾರ್ಸೆಲ್ ಮಾಯಾ, ಕಳುಹಿಸಿದ ಹಣವು ವಾಪಸ್ ಕೊಡದೆ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಕಷ್ಟಪಟ್ಟು ಸಂಪಾದನೆ ಮಾಡಿದ ಹಣ ಒಂದೇ ಕ್ಷಣದಲ್ಲಿ ಮೋಸದ ಜಾಲಕ್ಕೆ ಬಿದ್ದು ಕಳೆದುಕೊಂಡಿರುವುದು ವಿಪರ್ಯಾಸ. ಉಡುಪಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In another incident of online fraud, a woman from Brahmavar lost Rs 16,89,862. As per the complaint filed by Laveena Jenifer Moras, a resident of Chantar village in Brahmavar, an unknown person with a Instagram ID named ‘Jovan-871’ had introduced himself as a doctor working in Canada. The unidentified person had promised to send an iPhone, gold and US currency to the complainant on October 2. She even received a call from a phone number 9233013312 where a person introduced himself as a Customs officer.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am