ಬ್ರೇಕಿಂಗ್ ನ್ಯೂಸ್
09-10-22 12:21 pm Udupi Correspondent ಕ್ರೈಂ
ಉಡುಪಿ, ಅ.9: ತಾನು ಡಾಕ್ಟರ್ ಎಂದು ಪರಿಚಯಿಸಿ ಕೊಂಡ ವ್ಯಕ್ತಿಯೊಬ್ಬ ಸ್ನೇಹ ಬೆಳೆಸಿಕೊಂಡು ಆನ್ಲೈನ್ ಮೂಲಕ ಮಹಿಳೆಯೊಬ್ಬರಿಂದ ಲಕ್ಷಾಂತರ ರೂ. ಎಗರಿಸಿದ್ದಾನೆ.
ಸೆ. 4ರಂದು ಇನ್ಸ್ಟಾಗ್ರಾಂನಲ್ಲಿ ಜೊವಾನ್ 871 ಎಂಬ ಹೆಸರಿನ ವ್ಯಕ್ತಿ ತಾನು ಕೆನಡಾದಲ್ಲಿ ಡಾಕ್ಟರ್ ಎಂದು ಚಾಂತಾರಿನ ಮಹಿಳೆ ಲವೀನಾ ಜೆನಿಫರ್ ಮೋರಸ್ (48) ಅವರನ್ನು ನಂಬಿಸಿ ಪರಿಚಯಿಸಿಕೊಂಡಿದ್ದ.
ಅನಂತರ ವಾಟ್ಸ್ಆಯಪ್ ಮೂಲಕ ಚಾಟಿಂಗ್ ನಡೆಸಿ, ಸ್ನೇಹಿತರಾಗಿದ್ದರು. ಅ. 2ರಂದು ಐಫೋನ್, ಗೋಲ್ಡ್, ಯುಎಸ್ ಡಾಲರ್ ಕಳುಹಿಸುವುದಾಗಿ ಲವೀನಾ ಜೆನಿಫರ್ ಅವರಿಗೆ ತಿಳಿಸಿದ್ದ. ಬಳಿಕ ಕಸ್ಟಮ್ ಅಧಿಕಾರಿ ಎಂದು ಅಪರಿಚಿತ ವ್ಯಕ್ತಿ ಕರೆ ಮಾಡಿ ಕೆನಡಾದಿಂದ ಬಂದಿರುವ ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೆಟ್ ಪಡೆ ಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ.
ಇದನ್ನು ನಂಬಿದ ಲವೀನಾ ಜೆನಿಫರ್ ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 16,89,862 ರೂ. ಪಾವತಿಸಿದ್ದರು. ಬಳಿಕ ಪಾರ್ಸೆಲ್ ಮಾಯಾ, ಕಳುಹಿಸಿದ ಹಣವು ವಾಪಸ್ ಕೊಡದೆ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಕಷ್ಟಪಟ್ಟು ಸಂಪಾದನೆ ಮಾಡಿದ ಹಣ ಒಂದೇ ಕ್ಷಣದಲ್ಲಿ ಮೋಸದ ಜಾಲಕ್ಕೆ ಬಿದ್ದು ಕಳೆದುಕೊಂಡಿರುವುದು ವಿಪರ್ಯಾಸ. ಉಡುಪಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In another incident of online fraud, a woman from Brahmavar lost Rs 16,89,862. As per the complaint filed by Laveena Jenifer Moras, a resident of Chantar village in Brahmavar, an unknown person with a Instagram ID named ‘Jovan-871’ had introduced himself as a doctor working in Canada. The unidentified person had promised to send an iPhone, gold and US currency to the complainant on October 2. She even received a call from a phone number 9233013312 where a person introduced himself as a Customs officer.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am