ಬ್ರೇಕಿಂಗ್ ನ್ಯೂಸ್
09-10-22 12:21 pm Udupi Correspondent ಕ್ರೈಂ
ಉಡುಪಿ, ಅ.9: ತಾನು ಡಾಕ್ಟರ್ ಎಂದು ಪರಿಚಯಿಸಿ ಕೊಂಡ ವ್ಯಕ್ತಿಯೊಬ್ಬ ಸ್ನೇಹ ಬೆಳೆಸಿಕೊಂಡು ಆನ್ಲೈನ್ ಮೂಲಕ ಮಹಿಳೆಯೊಬ್ಬರಿಂದ ಲಕ್ಷಾಂತರ ರೂ. ಎಗರಿಸಿದ್ದಾನೆ.
ಸೆ. 4ರಂದು ಇನ್ಸ್ಟಾಗ್ರಾಂನಲ್ಲಿ ಜೊವಾನ್ 871 ಎಂಬ ಹೆಸರಿನ ವ್ಯಕ್ತಿ ತಾನು ಕೆನಡಾದಲ್ಲಿ ಡಾಕ್ಟರ್ ಎಂದು ಚಾಂತಾರಿನ ಮಹಿಳೆ ಲವೀನಾ ಜೆನಿಫರ್ ಮೋರಸ್ (48) ಅವರನ್ನು ನಂಬಿಸಿ ಪರಿಚಯಿಸಿಕೊಂಡಿದ್ದ.
ಅನಂತರ ವಾಟ್ಸ್ಆಯಪ್ ಮೂಲಕ ಚಾಟಿಂಗ್ ನಡೆಸಿ, ಸ್ನೇಹಿತರಾಗಿದ್ದರು. ಅ. 2ರಂದು ಐಫೋನ್, ಗೋಲ್ಡ್, ಯುಎಸ್ ಡಾಲರ್ ಕಳುಹಿಸುವುದಾಗಿ ಲವೀನಾ ಜೆನಿಫರ್ ಅವರಿಗೆ ತಿಳಿಸಿದ್ದ. ಬಳಿಕ ಕಸ್ಟಮ್ ಅಧಿಕಾರಿ ಎಂದು ಅಪರಿಚಿತ ವ್ಯಕ್ತಿ ಕರೆ ಮಾಡಿ ಕೆನಡಾದಿಂದ ಬಂದಿರುವ ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೆಟ್ ಪಡೆ ಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ.
ಇದನ್ನು ನಂಬಿದ ಲವೀನಾ ಜೆನಿಫರ್ ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 16,89,862 ರೂ. ಪಾವತಿಸಿದ್ದರು. ಬಳಿಕ ಪಾರ್ಸೆಲ್ ಮಾಯಾ, ಕಳುಹಿಸಿದ ಹಣವು ವಾಪಸ್ ಕೊಡದೆ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಕಷ್ಟಪಟ್ಟು ಸಂಪಾದನೆ ಮಾಡಿದ ಹಣ ಒಂದೇ ಕ್ಷಣದಲ್ಲಿ ಮೋಸದ ಜಾಲಕ್ಕೆ ಬಿದ್ದು ಕಳೆದುಕೊಂಡಿರುವುದು ವಿಪರ್ಯಾಸ. ಉಡುಪಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In another incident of online fraud, a woman from Brahmavar lost Rs 16,89,862. As per the complaint filed by Laveena Jenifer Moras, a resident of Chantar village in Brahmavar, an unknown person with a Instagram ID named ‘Jovan-871’ had introduced himself as a doctor working in Canada. The unidentified person had promised to send an iPhone, gold and US currency to the complainant on October 2. She even received a call from a phone number 9233013312 where a person introduced himself as a Customs officer.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm