ಬ್ರೇಕಿಂಗ್ ನ್ಯೂಸ್
13-10-22 01:47 pm HK News Desk ಕ್ರೈಂ
ಕಾರ್ಕಳ, ಅ.13: ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ ಸುಲಿಗೆಕೋರರನ್ನ ಸಾರ್ವಜನಿಕರು ಸೆರೆ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.
ಕಾರ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಮಹಿಳೆಯರ ಸೋಗಿನಲ್ಲಿದ್ದ ಮೂವರು ಮಂಗಳಮುಖಿಯರು ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಕೂಡಲೇ ವೃದ್ಧ ಮಹಿಳೆ ಬೊಬ್ಬೆ ಹೊಡೆದಿದ್ದು ಮೂವರು ದುಷ್ಕರ್ಮಿಗಳನ್ನು ಸಾರ್ವಜನಿಕರು ಸೆರೆಹಿಡಿದು ಕೂಡಿಹಾಕಿದ್ದಾರೆ. ಬಳಿಕ ಪೊಲೀಸರು ಆಗಮಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ದುಷ್ಕರ್ಮಿಗಳು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ನಿವಾಸಿಗಳು ಎನ್ನಲಾಗುತ್ತಿದ್ದು, ಮಂಗಳಮುಖಿಗಳಂತೆ ತೋರುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ವೃದ್ಧೆ ಆಸ್ಪತ್ರೆಯಲ್ಲಿ ಸರದಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಅವರ ಹಿಂಬದಿಯಲ್ಲಿ ಮೂವರು ಮಂಗಳಮುಖಿಯರು ನಿಂತಿದ್ದು ವೃದ್ಧೆಯ ಗಮನ ಬೇರೆಡೆ ಸೆಳೆದು ಚಿನ್ನದ ಸರವನ್ನು ಕಸಿದು ಓಡಲು ಯತ್ನಿಸಿದ್ದಾರೆ. ಆಗ ವೃದ್ಧೆ ಬೊಬ್ಬೆ ಹಾಕಿದ್ದು, ಇದನ್ನು ಗಮನಿಸಿದ ಸಾರ್ವಜನಿಕರು ಸುಲಿಗೆಕೋರರನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಕಾರ್ಕಳ ತಾಲೂಕು ಆಸ್ಪತ್ರೆಯ ಸಿಬ್ಬಂದಿಯೊಬ್ಬರ ಸರ ಕಳ್ಳತನ ನಡೆದಿತ್ತು.
Transgenders try to snatch gold from an old woman in Karkala, three caught and thrashed by Public. The three are said to be from Manjeshwar, Kasargod.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm