ಬ್ರೇಕಿಂಗ್ ನ್ಯೂಸ್
15-10-22 12:39 pm Mangalore Correspondent ಕ್ರೈಂ
ಬಂಟ್ವಾಳ, ಅ.15: ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕುಕ್ಕಳ ಗ್ರಾಮದ ಒಳಬೈಲು ಎಂಬಲ್ಲಿ ನಡೆದಿದೆ.
ಸರಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಲ್ವಿಯಾ ಫೆರ್ನಾಂಡಿಸ್ ಅವರ ಮನೆಯಲ್ಲಿ ಕಳವು ನಡೆದಿದೆ. 25 ಗ್ರಾಮ್ ಚಿನ್ನದ ಆಭರಣ ಕಳವಾಗಿರುವುದಾಗಿ ಪುಂಜಾಲಕಟ್ಟೆ ಠಾಣೆಯಲ್ಲಿ ಪೊಲೀಸ್ ದೂರು ನೀಡಲಾಗಿದೆ.
ಸಿಲ್ವಿಯಾ ಅವರು ಪುತ್ರಿಯ ಮನೆಗೆ ತೆರಳಿದ್ದು ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ತಿಳಿದು ಕಳ್ಳರು ನುಗ್ಗಿದ್ದಾರೆ. ಕಿಟಕಿಯ ಸರಳನ್ನು ಕಟ್ಟರ್ ಮೂಲಕ ತುಂಡರಿಸಿ ಕಳ್ಳರು ಒಳನುಗ್ಗಿದ್ದರು. ಮನೆಯಲ್ಲಿ ಕಪಾಟು, ಗೋಡ್ರೆಜ್ ತಡಕಾಡಿ ಕೊನೆಗೆ 1.2 ಲಕ್ಷ ಮೌಲ್ಯದ ಎರಡು ರಿಂಗ್ ಮತ್ತು ಕಿವಿಯೋಲೆಯನ್ನು ಕಳವು ಮಾಡಿದ್ದಾರೆ. ಪುಂಜಾಲಕಟ್ಟೆ ಠಾಣೆ ಎಸ್ಐ ಸುತೇಶ್ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಶ್ವಾನದಳವನ್ನೂ ಸ್ಥಳಕ್ಕೆ ಕರೆಸಿ ತಪಾಸಣೆ ನಡೆಸಿದ್ದಾರೆ. ಫಿಂಗರ್ ಪ್ರಿಂಟ್ ಸಂಗ್ರಹಿಸಿ ಫಾರೆನ್ಸಿಕ್ ವಿಭಾಗಕ್ಕೆ ಕಳಿಸಿ ಕೊಡಲಾಗಿದೆ.
An official's house was burgled and gold ornaments valued at lakhs of rupees were stolen in Olabailu of Kukkala village. A case of theft has been registered in Punjalkatte police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm