ಬ್ರೇಕಿಂಗ್ ನ್ಯೂಸ್
15-10-22 12:39 pm Mangalore Correspondent ಕ್ರೈಂ
ಬಂಟ್ವಾಳ, ಅ.15: ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕುಕ್ಕಳ ಗ್ರಾಮದ ಒಳಬೈಲು ಎಂಬಲ್ಲಿ ನಡೆದಿದೆ.
ಸರಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಲ್ವಿಯಾ ಫೆರ್ನಾಂಡಿಸ್ ಅವರ ಮನೆಯಲ್ಲಿ ಕಳವು ನಡೆದಿದೆ. 25 ಗ್ರಾಮ್ ಚಿನ್ನದ ಆಭರಣ ಕಳವಾಗಿರುವುದಾಗಿ ಪುಂಜಾಲಕಟ್ಟೆ ಠಾಣೆಯಲ್ಲಿ ಪೊಲೀಸ್ ದೂರು ನೀಡಲಾಗಿದೆ.
ಸಿಲ್ವಿಯಾ ಅವರು ಪುತ್ರಿಯ ಮನೆಗೆ ತೆರಳಿದ್ದು ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ತಿಳಿದು ಕಳ್ಳರು ನುಗ್ಗಿದ್ದಾರೆ. ಕಿಟಕಿಯ ಸರಳನ್ನು ಕಟ್ಟರ್ ಮೂಲಕ ತುಂಡರಿಸಿ ಕಳ್ಳರು ಒಳನುಗ್ಗಿದ್ದರು. ಮನೆಯಲ್ಲಿ ಕಪಾಟು, ಗೋಡ್ರೆಜ್ ತಡಕಾಡಿ ಕೊನೆಗೆ 1.2 ಲಕ್ಷ ಮೌಲ್ಯದ ಎರಡು ರಿಂಗ್ ಮತ್ತು ಕಿವಿಯೋಲೆಯನ್ನು ಕಳವು ಮಾಡಿದ್ದಾರೆ. ಪುಂಜಾಲಕಟ್ಟೆ ಠಾಣೆ ಎಸ್ಐ ಸುತೇಶ್ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಶ್ವಾನದಳವನ್ನೂ ಸ್ಥಳಕ್ಕೆ ಕರೆಸಿ ತಪಾಸಣೆ ನಡೆಸಿದ್ದಾರೆ. ಫಿಂಗರ್ ಪ್ರಿಂಟ್ ಸಂಗ್ರಹಿಸಿ ಫಾರೆನ್ಸಿಕ್ ವಿಭಾಗಕ್ಕೆ ಕಳಿಸಿ ಕೊಡಲಾಗಿದೆ.
An official's house was burgled and gold ornaments valued at lakhs of rupees were stolen in Olabailu of Kukkala village. A case of theft has been registered in Punjalkatte police station.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am