ಬ್ರೇಕಿಂಗ್ ನ್ಯೂಸ್
15-10-22 09:57 pm Bangalore Correspondent ಕ್ರೈಂ
ಬೆಂಗಳೂರು, ಅ.15: ವಿದೇಶಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಹಾಗೂ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಆರು ಮಹಿಳೆಯರನ್ನು ರಕ್ಷಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ಬಯ್ಯನಪಾಳ್ಯದ ಮನೆಯೊಂದರಲ್ಲಿ ಉಗಾಂಡಾ ದೇಶದ ಮೂವರು ಯುವತಿಯರು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.
ಅಲ್ಲದೆ, ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ರಾಜಾಜಿನಗರದ ಡಾ.ರಾಜ್ಕುಮಾರ್ ರಸ್ತೆಯ ಓರಾಯನ್ ಮಾಲ್ 3ನೆ ಮಹಡಿಯ ಸೇನ್ಸ್ ಸ್ಪಾದಲ್ಲಿ ನಾಲ್ವರು ಥೈಲ್ಯಾಂಡ್ ದೇಶದ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.

ಕೇಂದ್ರ ಅಪರಾಧ ವಿಭಾಗದ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿತರನ್ನು ವಶಕ್ಕೆ ಪಡೆದು ಆರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಸೂಕ್ತ ಕ್ರಮಕ್ಕಾಗಿ ಬಾಣಸವಾಡಿ ಮತ್ತು ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಗಳಿಗೆ ವಿದೇಶಿ ಮಹಿಳೆಯರನ್ನು ಹಾಜರುಪಡಿಸಿದ್ದು, ಅವರು ಪಾಸ್ಪೆಫೋರ್ಟ್ ಮತ್ತು ವೀಸಾ ಹೊಂದಿರದ ಸಲುವಾಗಿ ಮುಂದಿನ ಕ್ರಮಕ್ಕಾಗಿ ಎಫ್ಆರ್ಆರ್ಒ ರವರಿಗೆ ಸೂಕ್ತ ಕ್ರಮಕ್ಕಾಗಿ ವರದಿ ಸಲ್ಲಿಸಲಾಗಿದೆ.
ಆರೋಪಿತರ ವಿರುದ್ಧ ಬಾಣಸವಾಡಿ ಮತ್ತು ಸುಬ್ರಹ್ಮನ್ಯನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತವೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm