ಬ್ರೇಕಿಂಗ್ ನ್ಯೂಸ್
11-10-20 09:53 am Headline Karnataka News Network ಕ್ರೈಂ
ಪುತ್ತೂರು, ಅಕ್ಟೋಬರ್ .10 : ಕೌಟುಂಬಿಕ ಕಲಹದಿಂದ ಆ್ಯಸಿಡ್ ದಾಳಿಗೊಳಗಾಗಿದ್ದ ಪ್ರಕರಣದಲ್ಲಿ ನೆಲ್ಯಾಡಿಯ ಕೊಣಾಲು ನಿವಾಸಿ ಝಾನ್ಸಿ (42) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ತೀವ್ರ ಏಸಿಡ್ ದಾಳಿಯಿಂದ ಮುಖ, ಕಣ್ಣು ಸುಟ್ಟು ಹೋಗಿದ್ದ ಝಾನ್ಸಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಝಾನ್ಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೆಲ್ಯಾಡಿ ನಿವಾಸಿ ಬಿಜು (38) ತನ್ನ ಪತ್ನಿಯ ಮೇಲೆ ಸಿಟ್ಟಿನಿಂದ ಪತ್ನಿ ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ಮೇಲೆ ಏಸಿಡ್ ದಾಳಿ ನಡೆಸಿದ್ದ. ಸೆ.24 ರಂದು ಬೆಳಗ್ಗೆ ಘಟನೆ ನಡೆದಿತ್ತು. ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ನಡೆದುಕೊಂಡು ಹೋಗುತ್ತಿದ್ದಾಗ ಕಾದು ಕುಳಿತಿದ್ದ ಬಿಜು ಕೃತ್ಯ ಎಸಗಿದ್ದ. ಬಳಿಕ ಆರೋಪಿ ಬಿಜುವನ್ನು ನೆಲ್ಯಾಡಿ ಪೊಲೀಸರು ಬಂಧಿಸಿದ್ದರು. ಈಗ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
The 36-year-old woman who was attacked with acid by her husband in Nelyadi, died in the hospital on Saturday October 10.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm