ಬ್ರೇಕಿಂಗ್ ನ್ಯೂಸ್
11-10-20 09:53 am Headline Karnataka News Network ಕ್ರೈಂ
ಪುತ್ತೂರು, ಅಕ್ಟೋಬರ್ .10 : ಕೌಟುಂಬಿಕ ಕಲಹದಿಂದ ಆ್ಯಸಿಡ್ ದಾಳಿಗೊಳಗಾಗಿದ್ದ ಪ್ರಕರಣದಲ್ಲಿ ನೆಲ್ಯಾಡಿಯ ಕೊಣಾಲು ನಿವಾಸಿ ಝಾನ್ಸಿ (42) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ತೀವ್ರ ಏಸಿಡ್ ದಾಳಿಯಿಂದ ಮುಖ, ಕಣ್ಣು ಸುಟ್ಟು ಹೋಗಿದ್ದ ಝಾನ್ಸಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಝಾನ್ಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೆಲ್ಯಾಡಿ ನಿವಾಸಿ ಬಿಜು (38) ತನ್ನ ಪತ್ನಿಯ ಮೇಲೆ ಸಿಟ್ಟಿನಿಂದ ಪತ್ನಿ ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ಮೇಲೆ ಏಸಿಡ್ ದಾಳಿ ನಡೆಸಿದ್ದ. ಸೆ.24 ರಂದು ಬೆಳಗ್ಗೆ ಘಟನೆ ನಡೆದಿತ್ತು. ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ನಡೆದುಕೊಂಡು ಹೋಗುತ್ತಿದ್ದಾಗ ಕಾದು ಕುಳಿತಿದ್ದ ಬಿಜು ಕೃತ್ಯ ಎಸಗಿದ್ದ. ಬಳಿಕ ಆರೋಪಿ ಬಿಜುವನ್ನು ನೆಲ್ಯಾಡಿ ಪೊಲೀಸರು ಬಂಧಿಸಿದ್ದರು. ಈಗ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
The 36-year-old woman who was attacked with acid by her husband in Nelyadi, died in the hospital on Saturday October 10.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am