ಬ್ರೇಕಿಂಗ್ ನ್ಯೂಸ್
11-10-20 09:53 am Headline Karnataka News Network ಕ್ರೈಂ
ಪುತ್ತೂರು, ಅಕ್ಟೋಬರ್ .10 : ಕೌಟುಂಬಿಕ ಕಲಹದಿಂದ ಆ್ಯಸಿಡ್ ದಾಳಿಗೊಳಗಾಗಿದ್ದ ಪ್ರಕರಣದಲ್ಲಿ ನೆಲ್ಯಾಡಿಯ ಕೊಣಾಲು ನಿವಾಸಿ ಝಾನ್ಸಿ (42) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ತೀವ್ರ ಏಸಿಡ್ ದಾಳಿಯಿಂದ ಮುಖ, ಕಣ್ಣು ಸುಟ್ಟು ಹೋಗಿದ್ದ ಝಾನ್ಸಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಝಾನ್ಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೆಲ್ಯಾಡಿ ನಿವಾಸಿ ಬಿಜು (38) ತನ್ನ ಪತ್ನಿಯ ಮೇಲೆ ಸಿಟ್ಟಿನಿಂದ ಪತ್ನಿ ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ಮೇಲೆ ಏಸಿಡ್ ದಾಳಿ ನಡೆಸಿದ್ದ. ಸೆ.24 ರಂದು ಬೆಳಗ್ಗೆ ಘಟನೆ ನಡೆದಿತ್ತು. ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ನಡೆದುಕೊಂಡು ಹೋಗುತ್ತಿದ್ದಾಗ ಕಾದು ಕುಳಿತಿದ್ದ ಬಿಜು ಕೃತ್ಯ ಎಸಗಿದ್ದ. ಬಳಿಕ ಆರೋಪಿ ಬಿಜುವನ್ನು ನೆಲ್ಯಾಡಿ ಪೊಲೀಸರು ಬಂಧಿಸಿದ್ದರು. ಈಗ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
The 36-year-old woman who was attacked with acid by her husband in Nelyadi, died in the hospital on Saturday October 10.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm