ಬ್ರೇಕಿಂಗ್ ನ್ಯೂಸ್
11-10-20 09:53 am Headline Karnataka News Network ಕ್ರೈಂ
ಪುತ್ತೂರು, ಅಕ್ಟೋಬರ್ .10 : ಕೌಟುಂಬಿಕ ಕಲಹದಿಂದ ಆ್ಯಸಿಡ್ ದಾಳಿಗೊಳಗಾಗಿದ್ದ ಪ್ರಕರಣದಲ್ಲಿ ನೆಲ್ಯಾಡಿಯ ಕೊಣಾಲು ನಿವಾಸಿ ಝಾನ್ಸಿ (42) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ತೀವ್ರ ಏಸಿಡ್ ದಾಳಿಯಿಂದ ಮುಖ, ಕಣ್ಣು ಸುಟ್ಟು ಹೋಗಿದ್ದ ಝಾನ್ಸಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಝಾನ್ಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೆಲ್ಯಾಡಿ ನಿವಾಸಿ ಬಿಜು (38) ತನ್ನ ಪತ್ನಿಯ ಮೇಲೆ ಸಿಟ್ಟಿನಿಂದ ಪತ್ನಿ ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ಮೇಲೆ ಏಸಿಡ್ ದಾಳಿ ನಡೆಸಿದ್ದ. ಸೆ.24 ರಂದು ಬೆಳಗ್ಗೆ ಘಟನೆ ನಡೆದಿತ್ತು. ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ನಡೆದುಕೊಂಡು ಹೋಗುತ್ತಿದ್ದಾಗ ಕಾದು ಕುಳಿತಿದ್ದ ಬಿಜು ಕೃತ್ಯ ಎಸಗಿದ್ದ. ಬಳಿಕ ಆರೋಪಿ ಬಿಜುವನ್ನು ನೆಲ್ಯಾಡಿ ಪೊಲೀಸರು ಬಂಧಿಸಿದ್ದರು. ಈಗ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
The 36-year-old woman who was attacked with acid by her husband in Nelyadi, died in the hospital on Saturday October 10.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:37 pm
Mangalore Correspondent
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm