ಬ್ರೇಕಿಂಗ್ ನ್ಯೂಸ್
19-10-22 05:32 pm Bangalore Correspondent ಕ್ರೈಂ
ಬೆಂಗಳೂರು, ಅ.19 : ಚರ್ಚ್ ಬಾಗಿಲು ಮುಚ್ಚಲು ಹೋಗಿದ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಘಟನೆ ನಡೆದ ಒಂದು ತಿಂಗಳ ಬಳಿಕ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ವಿಲಿಯಂ ಪ್ರಕಾಶ್ ಬಂಧಿತ ಆರೋಪಿ. ಕಳೆದ ಸೆಪ್ಟೆಂಬರ್ 16 ರಂದು ಸೈಂಟ್ ಚಾಪೆಲ್ ಚರ್ಚ್ನಲ್ಲಿ ಬಾಗಿಲು ಮುಚ್ಚಲು ಹೋಗಿದ್ದ ಗೃಹಿಣಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಪತಿ ಚರ್ಚ್ನಲ್ಲಿ ಕೆಲಸ ಮಾಡ್ತಿದ್ದು, ಪತಿಯ ಸೂಚನೆಯಂತೆ ಮಹಿಳೆ ಚರ್ಚ್ ಬಾಗಿಲು ಮುಚ್ಚಲು ರಾತ್ರಿ ವೇಳೆ ಹೋಗಿದ್ದರು.
ಇದೇ ವೇಳೆ ಆಕೆಯನ್ನು ಹಿಂಬಾಲಿಸಿದ್ದ ಆರೋಪಿ ವಿಲಿಯಂ ಪ್ರಕಾಶ್, ಮಹಿಳೆಗೆ ಚಾಕುವಿಂದ ಬೆದರಿಸಿ ಅತ್ಯಾಚಾರಕ್ಕೆ ಮುಂದಾಗಿದ್ದ. ಈ ವೇಳೆ ಸಹಾಯಕ್ಕೆ ಕೂಗಾಡಿದ್ದ ಮಹಿಳೆ, ಆರೋಪಿಯನ್ನು ತಳ್ಳಿ ತಪ್ಪಿಸಿಕೊಂಡಿದ್ದರು. ಕಿರುಚಿದ್ದರಿಂದ ಜನ ಬರುತ್ತಾರೆ ಎಂಬ ಭಯದಿಂದ ವಿಲಿಯಂ ಪ್ರಕಾಶ್ ಕೂಡ ಸ್ಥಳದಿಂದ ಕಾಲ್ಕಿತ್ತಿದ್ದ.
ಬಳಿಕ ಪರಿಸರದಲ್ಲಿ ಗಣೇಶ ಮೆರವಣಿಗೆ ಬರುತ್ತಿದ್ದಾಗ ಮೆರವಣಿಗೆಯಲ್ಲಿ ಸೇರಿಕೊಂಡು ಆರೋಪಿ ತಲೆಮರೆಸಿಕೊಂಡಿದ್ದ. ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದ ಅಶೋಕನಗರ ಪೊಲೀಸರು, ತಿಂಗಳ ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man rapes woman while closing catholic church door, accused has been arrested after a month. The arrested has been identified as Willam Prakash.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am