ಬ್ರೇಕಿಂಗ್ ನ್ಯೂಸ್
19-10-22 05:32 pm Bangalore Correspondent ಕ್ರೈಂ
ಬೆಂಗಳೂರು, ಅ.19 : ಚರ್ಚ್ ಬಾಗಿಲು ಮುಚ್ಚಲು ಹೋಗಿದ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಘಟನೆ ನಡೆದ ಒಂದು ತಿಂಗಳ ಬಳಿಕ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ವಿಲಿಯಂ ಪ್ರಕಾಶ್ ಬಂಧಿತ ಆರೋಪಿ. ಕಳೆದ ಸೆಪ್ಟೆಂಬರ್ 16 ರಂದು ಸೈಂಟ್ ಚಾಪೆಲ್ ಚರ್ಚ್ನಲ್ಲಿ ಬಾಗಿಲು ಮುಚ್ಚಲು ಹೋಗಿದ್ದ ಗೃಹಿಣಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಪತಿ ಚರ್ಚ್ನಲ್ಲಿ ಕೆಲಸ ಮಾಡ್ತಿದ್ದು, ಪತಿಯ ಸೂಚನೆಯಂತೆ ಮಹಿಳೆ ಚರ್ಚ್ ಬಾಗಿಲು ಮುಚ್ಚಲು ರಾತ್ರಿ ವೇಳೆ ಹೋಗಿದ್ದರು.
ಇದೇ ವೇಳೆ ಆಕೆಯನ್ನು ಹಿಂಬಾಲಿಸಿದ್ದ ಆರೋಪಿ ವಿಲಿಯಂ ಪ್ರಕಾಶ್, ಮಹಿಳೆಗೆ ಚಾಕುವಿಂದ ಬೆದರಿಸಿ ಅತ್ಯಾಚಾರಕ್ಕೆ ಮುಂದಾಗಿದ್ದ. ಈ ವೇಳೆ ಸಹಾಯಕ್ಕೆ ಕೂಗಾಡಿದ್ದ ಮಹಿಳೆ, ಆರೋಪಿಯನ್ನು ತಳ್ಳಿ ತಪ್ಪಿಸಿಕೊಂಡಿದ್ದರು. ಕಿರುಚಿದ್ದರಿಂದ ಜನ ಬರುತ್ತಾರೆ ಎಂಬ ಭಯದಿಂದ ವಿಲಿಯಂ ಪ್ರಕಾಶ್ ಕೂಡ ಸ್ಥಳದಿಂದ ಕಾಲ್ಕಿತ್ತಿದ್ದ.
ಬಳಿಕ ಪರಿಸರದಲ್ಲಿ ಗಣೇಶ ಮೆರವಣಿಗೆ ಬರುತ್ತಿದ್ದಾಗ ಮೆರವಣಿಗೆಯಲ್ಲಿ ಸೇರಿಕೊಂಡು ಆರೋಪಿ ತಲೆಮರೆಸಿಕೊಂಡಿದ್ದ. ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದ ಅಶೋಕನಗರ ಪೊಲೀಸರು, ತಿಂಗಳ ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man rapes woman while closing catholic church door, accused has been arrested after a month. The arrested has been identified as Willam Prakash.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm