ಬ್ರೇಕಿಂಗ್ ನ್ಯೂಸ್
21-10-22 10:55 pm Mangalore Correspondent ಕ್ರೈಂ
ಮಂಗಳೂರು, ಅ.21 : ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿದ್ದ ಎಂಜಿನಿಯರ್ ವಿದ್ಯಾರ್ಥಿಗಾಗಿ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಸುರತ್ಕಲ್ ಗೆ ಬಂದು ಪರ್ಸ್, ಮೊಬೈಲ್ ಕಳವುಗೀಡಾಗಿ ಅಸಹಾಯಕ ಸ್ಥಿತಿಗೆ ತಲುಪಿದ ಪ್ರಸಂಗ ನಡೆದಿದೆ.
ರಾಜಸ್ಥಾನ ಮೂಲದ ರೇಶು ಎಂಬಾಕೆ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದು ಸುರತ್ಕಲ್ಗೆ ಬಂದಿದ್ದಳು. ಇಲ್ಲಿನ ಕಾಲೇಜೊಂದರ ಹುಡುಗನಿಗಾಗಿ ಅರಸಿ ಬಂದಿದ್ದಳು ಎನ್ನಲಾಗಿದೆ. ಆದರೆ ಇಲ್ಲಿಗೆ ತಲುಪುವ ಮೊದಲೇ ಬ್ಯಾಗ್, ಮೊಬೈಲ್ ಒಳಗಾಗಿದ್ದು ಕೊನೆಗೆ ಏನೂ ತೋಚದಾಗಿದ್ದಳು. ಕೊನೆಗೆ ಸುರತ್ಕಲ್ನ ಕಾಂತೇರಿ ದೈವಸ್ಥಾನದ ಬಳಿ ಕೈಯ್ಯಲ್ಲಿ ದುಡ್ಡಿಲ್ಲದೆ ತನ್ನಲ್ಲಿದ್ದ ಚಿನ್ನ ಮಾರಲು ಮುಂದಾಗಿದ್ದಳು.
ಈ ಬಗ್ಗೆ ಸ್ಥಳೀಯರಲ್ಲಿ ಚಿನ್ನದ ಅಂಗಡಿ ಕುರಿತು ಪ್ರಶ್ನೆ ಮಾಡಿದ್ದಳು. ಯುವತಿಯ ಬಗ್ಗೆ ಸಂಶಯ ಮೂಡಿದಾಗ ಸ್ಥಳೀಯ ಸಮಾಜ ಸೇವಾ ಸಂಸ್ಥೆಯ ಉಮೇಶ್ ದೇವಾಡಿಗ ಇಡ್ಯಾ ಹಾಗೂ ಸ್ಥಳೀಯರಾದ ಕೃಷ್ಣಪ್ಪ, ಕೇಶವ, ನಾಗೇಶ್ ಕಾನಾ ಅವರು ವಿಚಾರಿಸಿದ್ದಾರೆ. ಆಗಿರುವ ಸಂಗತಿ ಬಗ್ಗೆ ವಿದ್ಯಾರ್ಥಿನಿ ವಿವರಿಸಿದ್ದಾಳೆ. ಬಳಿಕ ಸ್ಥಳೀಯರು ಆಕೆಯನ್ನು ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದಿದ್ದು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲು ನೆರವಾಗಿದ್ದಾರೆ.
Boy cheats girl on social media girl comes to mangalore loses Money.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm