ಬ್ರೇಕಿಂಗ್ ನ್ಯೂಸ್
21-10-22 10:55 pm Mangalore Correspondent ಕ್ರೈಂ
ಮಂಗಳೂರು, ಅ.21 : ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿದ್ದ ಎಂಜಿನಿಯರ್ ವಿದ್ಯಾರ್ಥಿಗಾಗಿ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಸುರತ್ಕಲ್ ಗೆ ಬಂದು ಪರ್ಸ್, ಮೊಬೈಲ್ ಕಳವುಗೀಡಾಗಿ ಅಸಹಾಯಕ ಸ್ಥಿತಿಗೆ ತಲುಪಿದ ಪ್ರಸಂಗ ನಡೆದಿದೆ.
ರಾಜಸ್ಥಾನ ಮೂಲದ ರೇಶು ಎಂಬಾಕೆ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದು ಸುರತ್ಕಲ್ಗೆ ಬಂದಿದ್ದಳು. ಇಲ್ಲಿನ ಕಾಲೇಜೊಂದರ ಹುಡುಗನಿಗಾಗಿ ಅರಸಿ ಬಂದಿದ್ದಳು ಎನ್ನಲಾಗಿದೆ. ಆದರೆ ಇಲ್ಲಿಗೆ ತಲುಪುವ ಮೊದಲೇ ಬ್ಯಾಗ್, ಮೊಬೈಲ್ ಒಳಗಾಗಿದ್ದು ಕೊನೆಗೆ ಏನೂ ತೋಚದಾಗಿದ್ದಳು. ಕೊನೆಗೆ ಸುರತ್ಕಲ್ನ ಕಾಂತೇರಿ ದೈವಸ್ಥಾನದ ಬಳಿ ಕೈಯ್ಯಲ್ಲಿ ದುಡ್ಡಿಲ್ಲದೆ ತನ್ನಲ್ಲಿದ್ದ ಚಿನ್ನ ಮಾರಲು ಮುಂದಾಗಿದ್ದಳು.
ಈ ಬಗ್ಗೆ ಸ್ಥಳೀಯರಲ್ಲಿ ಚಿನ್ನದ ಅಂಗಡಿ ಕುರಿತು ಪ್ರಶ್ನೆ ಮಾಡಿದ್ದಳು. ಯುವತಿಯ ಬಗ್ಗೆ ಸಂಶಯ ಮೂಡಿದಾಗ ಸ್ಥಳೀಯ ಸಮಾಜ ಸೇವಾ ಸಂಸ್ಥೆಯ ಉಮೇಶ್ ದೇವಾಡಿಗ ಇಡ್ಯಾ ಹಾಗೂ ಸ್ಥಳೀಯರಾದ ಕೃಷ್ಣಪ್ಪ, ಕೇಶವ, ನಾಗೇಶ್ ಕಾನಾ ಅವರು ವಿಚಾರಿಸಿದ್ದಾರೆ. ಆಗಿರುವ ಸಂಗತಿ ಬಗ್ಗೆ ವಿದ್ಯಾರ್ಥಿನಿ ವಿವರಿಸಿದ್ದಾಳೆ. ಬಳಿಕ ಸ್ಥಳೀಯರು ಆಕೆಯನ್ನು ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದಿದ್ದು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲು ನೆರವಾಗಿದ್ದಾರೆ.
Boy cheats girl on social media girl comes to mangalore loses Money.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm