ಬ್ರೇಕಿಂಗ್ ನ್ಯೂಸ್
21-10-22 10:55 pm Mangalore Correspondent ಕ್ರೈಂ
ಮಂಗಳೂರು, ಅ.21 : ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿದ್ದ ಎಂಜಿನಿಯರ್ ವಿದ್ಯಾರ್ಥಿಗಾಗಿ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಸುರತ್ಕಲ್ ಗೆ ಬಂದು ಪರ್ಸ್, ಮೊಬೈಲ್ ಕಳವುಗೀಡಾಗಿ ಅಸಹಾಯಕ ಸ್ಥಿತಿಗೆ ತಲುಪಿದ ಪ್ರಸಂಗ ನಡೆದಿದೆ.
ರಾಜಸ್ಥಾನ ಮೂಲದ ರೇಶು ಎಂಬಾಕೆ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದು ಸುರತ್ಕಲ್ಗೆ ಬಂದಿದ್ದಳು. ಇಲ್ಲಿನ ಕಾಲೇಜೊಂದರ ಹುಡುಗನಿಗಾಗಿ ಅರಸಿ ಬಂದಿದ್ದಳು ಎನ್ನಲಾಗಿದೆ. ಆದರೆ ಇಲ್ಲಿಗೆ ತಲುಪುವ ಮೊದಲೇ ಬ್ಯಾಗ್, ಮೊಬೈಲ್ ಒಳಗಾಗಿದ್ದು ಕೊನೆಗೆ ಏನೂ ತೋಚದಾಗಿದ್ದಳು. ಕೊನೆಗೆ ಸುರತ್ಕಲ್ನ ಕಾಂತೇರಿ ದೈವಸ್ಥಾನದ ಬಳಿ ಕೈಯ್ಯಲ್ಲಿ ದುಡ್ಡಿಲ್ಲದೆ ತನ್ನಲ್ಲಿದ್ದ ಚಿನ್ನ ಮಾರಲು ಮುಂದಾಗಿದ್ದಳು.
ಈ ಬಗ್ಗೆ ಸ್ಥಳೀಯರಲ್ಲಿ ಚಿನ್ನದ ಅಂಗಡಿ ಕುರಿತು ಪ್ರಶ್ನೆ ಮಾಡಿದ್ದಳು. ಯುವತಿಯ ಬಗ್ಗೆ ಸಂಶಯ ಮೂಡಿದಾಗ ಸ್ಥಳೀಯ ಸಮಾಜ ಸೇವಾ ಸಂಸ್ಥೆಯ ಉಮೇಶ್ ದೇವಾಡಿಗ ಇಡ್ಯಾ ಹಾಗೂ ಸ್ಥಳೀಯರಾದ ಕೃಷ್ಣಪ್ಪ, ಕೇಶವ, ನಾಗೇಶ್ ಕಾನಾ ಅವರು ವಿಚಾರಿಸಿದ್ದಾರೆ. ಆಗಿರುವ ಸಂಗತಿ ಬಗ್ಗೆ ವಿದ್ಯಾರ್ಥಿನಿ ವಿವರಿಸಿದ್ದಾಳೆ. ಬಳಿಕ ಸ್ಥಳೀಯರು ಆಕೆಯನ್ನು ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದಿದ್ದು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲು ನೆರವಾಗಿದ್ದಾರೆ.
Boy cheats girl on social media girl comes to mangalore loses Money.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am