ಬ್ರೇಕಿಂಗ್ ನ್ಯೂಸ್
22-10-22 11:28 am Mangalore Correspondent ಕ್ರೈಂ
ಪುತ್ತೂರು, ಅ.21: ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮನೆಗೆ ಬಂದಿದ್ದ ಇಬ್ಬರು ಯುವಕರು ಮಹಿಳೆಯ ಜೊತೆ ಸಲುಗೆ ಮಾತನಾಡಿದ್ದಲ್ಲದೆ, ಜೊತೆಗೆ ಮಲಗಲು ಅವಕಾಶ ನೀಡಿದರೆ ಪುಕ್ಕಟೆಯಾಗಿ ಬೆಡ್ ಶೀಟ್ ಕೊಡುತ್ತೇವೆಂದು ಹೇಳಿ, ಮಾನಭಂಗಕ್ಕೆ ಯತ್ನಿಸಿದ ಘಟನೆ ಕಡಬ ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿ ನಡೆದಿದೆ.
ನೀಲಿ ಬಣ್ಣದ ಕಾರಿನಲ್ಲಿ ಬಂದಿದ್ದ ರಫೀಕ್ ಮತ್ತು ರಮಿಯುದ್ದೀನ್ ಎಂಬ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ಮಹಿಳೆ ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಡ್ ಶೀಟ್ ರೇಟ್ ಹೇಳುವಂತೆ ಹೇಳಿದ ಮಹಿಳೆಯರಿಗೆ, ಬೆಡ್ ಶೀಟ್ ನಿಮಗೆ ಕಡಿಮೆ ದರಕ್ಕೆ ಕೊಡುತ್ತೇವೆ ಎನ್ನುತ್ತಾ ಮನೆಯೊಳಗೆ ಬಂದಿದ್ದಾರೆ. ಬೆಡ್ ಶೀಟ್ ರೇಟ್ ಹೇಳದೆ, ನಿಮ್ಮಲ್ಲಿ ಹಣ ಇಲ್ಲದಿದ್ದರೆ ಪರ್ವಾಗಿಲ್ಲ. ನಮ್ಮ ಜೊತೆ ಮಲಗಲು ಅವಕಾಶ ನೀಡಿದರೆ ಬೆಟ್ ಶೀಟ್ ಫ್ರೀ ಕೊಡುತ್ತೇವೆ. ಜೊತೆಗೆ ಒಂದಷ್ಟು ಹಣವನ್ನೂ ಕೊಡುತ್ತೇವೆ ಎಂದು ಪುಸಲಾಯಿಸಿದ್ದಾರೆ. ನೀವು ಮನೆಯಿಂದ ಹೋಗಿ ಎಂದು ಮಹಿಳೆಯರು ಬೈದಾಗ, ಕೈಯನ್ನು ಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾರೆಂದು ದೂರಲಾಗಿದೆ. ಬಳಿಕ ಮಹಿಳೆ ಜೋರು ಬೊಬ್ಬೆ ಹೊಡೆದಾಗ ಅವರು ಓಡಿ ಹೋಗಿದ್ದಾರೆ. ಘಟನೆ ಸಂಬಂಧಿಸಿ ಎಸ್ಸಿ-ಎಸ್ಟಿ ಏಕ್ಟ್ ಅಡಿ ಪ್ರಕರಣ ದಾಖಲಾಗಿದೆ.
ಇದೇ ವಿಚಾರದಲ್ಲಿ ಬೆಳ್ಳಾರೆ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. ರಫೀಕ್ ಮತ್ತು ರಮಿಯುದ್ದೀನ್ ದೋಲ್ಪಾಡಿಯ ಘಟನೆಯ ಬಳಿಕ ಕಾಣಿಯೂರು ಗ್ರಾಮಕ್ಕೆ ತಲುಪಿದಾಗ ಕೆಲವು ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ. ರಸ್ತೆಗೆ ಪಿಕಪ್ ಅಡ್ಡ ಇಟ್ಟು ಯುವಕರಿದ್ದ ಕಾರನ್ನು ನಿಲ್ಲಿಸಿ, ಅವರಿಗೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು. ಕಾರು ಜಖಂಗೊಳಿಸಿ, ಬೆಡ್ ಶೀಟ್ ಗಳನ್ನು ಹಾಳುಗೆಡವಿದ್ದಾರೆಂದು ರಫೀಕ್ ಮತ್ತು ರಮಿಯುದ್ದೀನ್ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Sexual assault in the name of selling blankets, two held at Kadaba.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm