ಬ್ರೇಕಿಂಗ್ ನ್ಯೂಸ್
22-10-22 11:28 am Mangalore Correspondent ಕ್ರೈಂ
ಪುತ್ತೂರು, ಅ.21: ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮನೆಗೆ ಬಂದಿದ್ದ ಇಬ್ಬರು ಯುವಕರು ಮಹಿಳೆಯ ಜೊತೆ ಸಲುಗೆ ಮಾತನಾಡಿದ್ದಲ್ಲದೆ, ಜೊತೆಗೆ ಮಲಗಲು ಅವಕಾಶ ನೀಡಿದರೆ ಪುಕ್ಕಟೆಯಾಗಿ ಬೆಡ್ ಶೀಟ್ ಕೊಡುತ್ತೇವೆಂದು ಹೇಳಿ, ಮಾನಭಂಗಕ್ಕೆ ಯತ್ನಿಸಿದ ಘಟನೆ ಕಡಬ ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿ ನಡೆದಿದೆ.
ನೀಲಿ ಬಣ್ಣದ ಕಾರಿನಲ್ಲಿ ಬಂದಿದ್ದ ರಫೀಕ್ ಮತ್ತು ರಮಿಯುದ್ದೀನ್ ಎಂಬ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ಮಹಿಳೆ ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಡ್ ಶೀಟ್ ರೇಟ್ ಹೇಳುವಂತೆ ಹೇಳಿದ ಮಹಿಳೆಯರಿಗೆ, ಬೆಡ್ ಶೀಟ್ ನಿಮಗೆ ಕಡಿಮೆ ದರಕ್ಕೆ ಕೊಡುತ್ತೇವೆ ಎನ್ನುತ್ತಾ ಮನೆಯೊಳಗೆ ಬಂದಿದ್ದಾರೆ. ಬೆಡ್ ಶೀಟ್ ರೇಟ್ ಹೇಳದೆ, ನಿಮ್ಮಲ್ಲಿ ಹಣ ಇಲ್ಲದಿದ್ದರೆ ಪರ್ವಾಗಿಲ್ಲ. ನಮ್ಮ ಜೊತೆ ಮಲಗಲು ಅವಕಾಶ ನೀಡಿದರೆ ಬೆಟ್ ಶೀಟ್ ಫ್ರೀ ಕೊಡುತ್ತೇವೆ. ಜೊತೆಗೆ ಒಂದಷ್ಟು ಹಣವನ್ನೂ ಕೊಡುತ್ತೇವೆ ಎಂದು ಪುಸಲಾಯಿಸಿದ್ದಾರೆ. ನೀವು ಮನೆಯಿಂದ ಹೋಗಿ ಎಂದು ಮಹಿಳೆಯರು ಬೈದಾಗ, ಕೈಯನ್ನು ಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾರೆಂದು ದೂರಲಾಗಿದೆ. ಬಳಿಕ ಮಹಿಳೆ ಜೋರು ಬೊಬ್ಬೆ ಹೊಡೆದಾಗ ಅವರು ಓಡಿ ಹೋಗಿದ್ದಾರೆ. ಘಟನೆ ಸಂಬಂಧಿಸಿ ಎಸ್ಸಿ-ಎಸ್ಟಿ ಏಕ್ಟ್ ಅಡಿ ಪ್ರಕರಣ ದಾಖಲಾಗಿದೆ.
ಇದೇ ವಿಚಾರದಲ್ಲಿ ಬೆಳ್ಳಾರೆ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. ರಫೀಕ್ ಮತ್ತು ರಮಿಯುದ್ದೀನ್ ದೋಲ್ಪಾಡಿಯ ಘಟನೆಯ ಬಳಿಕ ಕಾಣಿಯೂರು ಗ್ರಾಮಕ್ಕೆ ತಲುಪಿದಾಗ ಕೆಲವು ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ. ರಸ್ತೆಗೆ ಪಿಕಪ್ ಅಡ್ಡ ಇಟ್ಟು ಯುವಕರಿದ್ದ ಕಾರನ್ನು ನಿಲ್ಲಿಸಿ, ಅವರಿಗೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು. ಕಾರು ಜಖಂಗೊಳಿಸಿ, ಬೆಡ್ ಶೀಟ್ ಗಳನ್ನು ಹಾಳುಗೆಡವಿದ್ದಾರೆಂದು ರಫೀಕ್ ಮತ್ತು ರಮಿಯುದ್ದೀನ್ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Sexual assault in the name of selling blankets, two held at Kadaba.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm