ಬ್ರೇಕಿಂಗ್ ನ್ಯೂಸ್
22-10-22 11:28 am Mangalore Correspondent ಕ್ರೈಂ
ಪುತ್ತೂರು, ಅ.21: ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮನೆಗೆ ಬಂದಿದ್ದ ಇಬ್ಬರು ಯುವಕರು ಮಹಿಳೆಯ ಜೊತೆ ಸಲುಗೆ ಮಾತನಾಡಿದ್ದಲ್ಲದೆ, ಜೊತೆಗೆ ಮಲಗಲು ಅವಕಾಶ ನೀಡಿದರೆ ಪುಕ್ಕಟೆಯಾಗಿ ಬೆಡ್ ಶೀಟ್ ಕೊಡುತ್ತೇವೆಂದು ಹೇಳಿ, ಮಾನಭಂಗಕ್ಕೆ ಯತ್ನಿಸಿದ ಘಟನೆ ಕಡಬ ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿ ನಡೆದಿದೆ.
ನೀಲಿ ಬಣ್ಣದ ಕಾರಿನಲ್ಲಿ ಬಂದಿದ್ದ ರಫೀಕ್ ಮತ್ತು ರಮಿಯುದ್ದೀನ್ ಎಂಬ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ಮಹಿಳೆ ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಡ್ ಶೀಟ್ ರೇಟ್ ಹೇಳುವಂತೆ ಹೇಳಿದ ಮಹಿಳೆಯರಿಗೆ, ಬೆಡ್ ಶೀಟ್ ನಿಮಗೆ ಕಡಿಮೆ ದರಕ್ಕೆ ಕೊಡುತ್ತೇವೆ ಎನ್ನುತ್ತಾ ಮನೆಯೊಳಗೆ ಬಂದಿದ್ದಾರೆ. ಬೆಡ್ ಶೀಟ್ ರೇಟ್ ಹೇಳದೆ, ನಿಮ್ಮಲ್ಲಿ ಹಣ ಇಲ್ಲದಿದ್ದರೆ ಪರ್ವಾಗಿಲ್ಲ. ನಮ್ಮ ಜೊತೆ ಮಲಗಲು ಅವಕಾಶ ನೀಡಿದರೆ ಬೆಟ್ ಶೀಟ್ ಫ್ರೀ ಕೊಡುತ್ತೇವೆ. ಜೊತೆಗೆ ಒಂದಷ್ಟು ಹಣವನ್ನೂ ಕೊಡುತ್ತೇವೆ ಎಂದು ಪುಸಲಾಯಿಸಿದ್ದಾರೆ. ನೀವು ಮನೆಯಿಂದ ಹೋಗಿ ಎಂದು ಮಹಿಳೆಯರು ಬೈದಾಗ, ಕೈಯನ್ನು ಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾರೆಂದು ದೂರಲಾಗಿದೆ. ಬಳಿಕ ಮಹಿಳೆ ಜೋರು ಬೊಬ್ಬೆ ಹೊಡೆದಾಗ ಅವರು ಓಡಿ ಹೋಗಿದ್ದಾರೆ. ಘಟನೆ ಸಂಬಂಧಿಸಿ ಎಸ್ಸಿ-ಎಸ್ಟಿ ಏಕ್ಟ್ ಅಡಿ ಪ್ರಕರಣ ದಾಖಲಾಗಿದೆ.
ಇದೇ ವಿಚಾರದಲ್ಲಿ ಬೆಳ್ಳಾರೆ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. ರಫೀಕ್ ಮತ್ತು ರಮಿಯುದ್ದೀನ್ ದೋಲ್ಪಾಡಿಯ ಘಟನೆಯ ಬಳಿಕ ಕಾಣಿಯೂರು ಗ್ರಾಮಕ್ಕೆ ತಲುಪಿದಾಗ ಕೆಲವು ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ. ರಸ್ತೆಗೆ ಪಿಕಪ್ ಅಡ್ಡ ಇಟ್ಟು ಯುವಕರಿದ್ದ ಕಾರನ್ನು ನಿಲ್ಲಿಸಿ, ಅವರಿಗೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು. ಕಾರು ಜಖಂಗೊಳಿಸಿ, ಬೆಡ್ ಶೀಟ್ ಗಳನ್ನು ಹಾಳುಗೆಡವಿದ್ದಾರೆಂದು ರಫೀಕ್ ಮತ್ತು ರಮಿಯುದ್ದೀನ್ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Sexual assault in the name of selling blankets, two held at Kadaba.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm