ಬ್ರೇಕಿಂಗ್ ನ್ಯೂಸ್
24-10-22 12:32 pm Mangalore Correspondent ಕ್ರೈಂ
ಪುತ್ತೂರು, ಅ.23 : ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರುತ್ತಿದ್ದ ಇಬ್ಬರು ಯುವಕರನ್ನು ಅಡ್ಡಗಟ್ಟಿ ಗುಂಪು ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್ ಮತ್ತು ರಂಜಿತ್ ಬಂಧಿತರು. ಎರಡು ದಿನಗಳ ಹಿಂದೆ ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರಾಟಕ್ಕೆ ಬಂದಿದ್ದ ಮಂಗಳೂರಿನ ಅಡ್ಡೂರಿನ ನಿವಾಸಿಗಳಾದ ರಫೀಕ್ ಮತ್ತು ರಮಿಯುದ್ದೀನ್ ಎಂಬವರನ್ನು ತಡೆದು ಹಲ್ಲೆ ನಡೆಸಲಾಗಿತ್ತು. ನಡುಬೀದಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸೇರಿ ಗುಂಪು ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಬಂದು ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಯದ್ವಾತದ್ವಾ ಹೊಡೆದು ಹಲ್ಲೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿತ್ತು.
ಘಟನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಇದಕ್ಕೂ ಮುನ್ನ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ಒಬ್ಬಂಟಿಯಿದ್ದ ಮಹಿಳೆಯನ್ನು ಕೈ ಹಿಡಿದೆಳೆದು ಅಶ್ಲೀಲವಾಗಿ ನಿಂದಿಸಿ, ಬೆಡ್ ಶೀಟ್ ಮಾರಲು ಬಂದಿದ್ದ ಯುವಕರು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂಬ ಬಗ್ಗೆ ಕಡಬದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಸಂಬಂಧ ಎಸ್ಸಿ ಎಸ್ಟಿ ಕಾಯ್ದೆ ಸೇರಿ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಅದೇ ನೆಪದಲ್ಲಿ ಯುವಕರ ಗುಂಪು ಬೆಡ್ ವ್ಯಾಪಾರಿಗಳನ್ನು ತಡೆದು ಹಲ್ಲೆಗೊಳಿಸಿತ್ತು.
Mangalore car overturns in bid to escape after sexual assault on woman case in Sullia Bellare, six arrested.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm