ಬ್ರೇಕಿಂಗ್ ನ್ಯೂಸ್
24-10-22 12:32 pm Mangalore Correspondent ಕ್ರೈಂ
ಪುತ್ತೂರು, ಅ.23 : ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರುತ್ತಿದ್ದ ಇಬ್ಬರು ಯುವಕರನ್ನು ಅಡ್ಡಗಟ್ಟಿ ಗುಂಪು ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್ ಮತ್ತು ರಂಜಿತ್ ಬಂಧಿತರು. ಎರಡು ದಿನಗಳ ಹಿಂದೆ ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರಾಟಕ್ಕೆ ಬಂದಿದ್ದ ಮಂಗಳೂರಿನ ಅಡ್ಡೂರಿನ ನಿವಾಸಿಗಳಾದ ರಫೀಕ್ ಮತ್ತು ರಮಿಯುದ್ದೀನ್ ಎಂಬವರನ್ನು ತಡೆದು ಹಲ್ಲೆ ನಡೆಸಲಾಗಿತ್ತು. ನಡುಬೀದಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸೇರಿ ಗುಂಪು ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಬಂದು ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಯದ್ವಾತದ್ವಾ ಹೊಡೆದು ಹಲ್ಲೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿತ್ತು.
ಘಟನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಇದಕ್ಕೂ ಮುನ್ನ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ಒಬ್ಬಂಟಿಯಿದ್ದ ಮಹಿಳೆಯನ್ನು ಕೈ ಹಿಡಿದೆಳೆದು ಅಶ್ಲೀಲವಾಗಿ ನಿಂದಿಸಿ, ಬೆಡ್ ಶೀಟ್ ಮಾರಲು ಬಂದಿದ್ದ ಯುವಕರು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂಬ ಬಗ್ಗೆ ಕಡಬದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಸಂಬಂಧ ಎಸ್ಸಿ ಎಸ್ಟಿ ಕಾಯ್ದೆ ಸೇರಿ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಅದೇ ನೆಪದಲ್ಲಿ ಯುವಕರ ಗುಂಪು ಬೆಡ್ ವ್ಯಾಪಾರಿಗಳನ್ನು ತಡೆದು ಹಲ್ಲೆಗೊಳಿಸಿತ್ತು.
Mangalore car overturns in bid to escape after sexual assault on woman case in Sullia Bellare, six arrested.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm