ಬ್ರೇಕಿಂಗ್ ನ್ಯೂಸ್
24-10-22 12:32 pm Mangalore Correspondent ಕ್ರೈಂ
ಪುತ್ತೂರು, ಅ.23 : ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರುತ್ತಿದ್ದ ಇಬ್ಬರು ಯುವಕರನ್ನು ಅಡ್ಡಗಟ್ಟಿ ಗುಂಪು ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್ ಮತ್ತು ರಂಜಿತ್ ಬಂಧಿತರು. ಎರಡು ದಿನಗಳ ಹಿಂದೆ ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರಾಟಕ್ಕೆ ಬಂದಿದ್ದ ಮಂಗಳೂರಿನ ಅಡ್ಡೂರಿನ ನಿವಾಸಿಗಳಾದ ರಫೀಕ್ ಮತ್ತು ರಮಿಯುದ್ದೀನ್ ಎಂಬವರನ್ನು ತಡೆದು ಹಲ್ಲೆ ನಡೆಸಲಾಗಿತ್ತು. ನಡುಬೀದಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸೇರಿ ಗುಂಪು ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಬಂದು ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಯದ್ವಾತದ್ವಾ ಹೊಡೆದು ಹಲ್ಲೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿತ್ತು.
ಘಟನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಇದಕ್ಕೂ ಮುನ್ನ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ಒಬ್ಬಂಟಿಯಿದ್ದ ಮಹಿಳೆಯನ್ನು ಕೈ ಹಿಡಿದೆಳೆದು ಅಶ್ಲೀಲವಾಗಿ ನಿಂದಿಸಿ, ಬೆಡ್ ಶೀಟ್ ಮಾರಲು ಬಂದಿದ್ದ ಯುವಕರು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂಬ ಬಗ್ಗೆ ಕಡಬದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಸಂಬಂಧ ಎಸ್ಸಿ ಎಸ್ಟಿ ಕಾಯ್ದೆ ಸೇರಿ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಅದೇ ನೆಪದಲ್ಲಿ ಯುವಕರ ಗುಂಪು ಬೆಡ್ ವ್ಯಾಪಾರಿಗಳನ್ನು ತಡೆದು ಹಲ್ಲೆಗೊಳಿಸಿತ್ತು.
Mangalore car overturns in bid to escape after sexual assault on woman case in Sullia Bellare, six arrested.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am