ಬ್ರೇಕಿಂಗ್ ನ್ಯೂಸ್
27-10-22 02:16 pm Bangalore Correspondent ಕ್ರೈಂ
ಬೆಂಗಳೂರು, ಅ.27 : ನಟಿಯ ಅರೆ ನಗ್ನ ವಿಡಿಯೋ ಮುಂದಿಟ್ಟು 30 ಲಕ್ಷಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆಕೆಯ ಜೊತೆಗೇ ಮೇಕಪ್ ಮಾಡುತ್ತಿದ್ದ ಯುವಕನನ್ನು ಈಶಾನ್ಯ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಟಿಯರು ಪ್ರಚಾರಕ್ಕಾಗಿ ಲೈವ್ ಸ್ಟ್ರೀಮಿಂಗ್, ಸಾಮಾಜಿಕ ಜಾಲತಾಣಗಳಲ್ಲಿ ತಮಗೆ ಬೇಕಾದಂತೆ ಚಿತ್ರೀಕರಿಸಿ ವಿಡಿಯೋಗಳನ್ನ ಹಾಕಿಕೊಳ್ಳುತ್ತಾರೆ. ಅಂಥಹದ್ದೇ ವಿಡಿಯೋ ಒಂದನ್ನು ಮೇಕಪ್ ಮ್ಯಾನ್ ದುರುಪಯೋಗ ಪಡಿಸಿಕೊಂಡಿದ್ದು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಲು ತೊಡಗಿದ್ದ. ಕನ್ನಡದ ಖ್ಯಾತ ನಟನ ಜೊತೆ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ನಟಿಯೊಬ್ಬರು ಆ್ಯಪ್ನಲ್ಲಿ ಅರೆನಗ್ನ ವಿಡಿಯೋಗಳನ್ನು ಹಂಚಿಕೊಂಡಿದ್ದರು ಎನ್ನಲಾಗಿದೆ. ಇದರ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡಿದ್ದ ಆರೋಪಿ, ಅದರ ಫೋಟೋಗಳನ್ನು ಕಳುಹಿಸಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದನು. ಹಣ ಕೊಡದೇ ಹೋದರೆ, ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ.
ಈ ಬಗ್ಗೆ ನಟಿ ಬೆಂಗಳೂರು ಈಶಾನ್ಯ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಮಹಾಂತೇಶ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಮೇಕಪ್ ಮ್ಯಾನ್ ಆಗಿದ್ದು, ದೂರು ನೀಡಿರುವ ನಟಿಯ ಬಳಿ ಹಲವು ವರ್ಷಗಳಿಂದ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ.
In what can be called a shocking incident, a Kannada actress experienced a cruel couple of days when an unknown person messaged her on WhatsApp seeking Rs 30 Lakh against the reveal of her semi-nude and almost nude photographs. The actress filed a complaint with the police and the accused is now in custody.Although the details of this issue are partially under wraps, the 35-year-old actress is said to have been popular with successful films from 2013-2015. Later, she started picking up secondary roles.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm