ಬ್ರೇಕಿಂಗ್ ನ್ಯೂಸ್
28-10-22 06:08 pm Bangalore Correspondent ಕ್ರೈಂ
ಬೆಂಗಳೂರು, ಅ.28 : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ಕು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು 98 ಲಕ್ಷ ಮೌಲ್ಯದ ಒಂದು ಕೆಜಿ 985 ಗ್ರಾಂ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಸದ್ದಾಂ(36), ಸಯ್ಯದ್ ತರಬೇಜ್ ಪಾಷಾ(32) ಮತ್ತು ಅಬೀದ್ ಅಜಂ(31) ಮತ್ತು ರಂಜಿತ್ ಸಿಂಗ್ ಬಂಧಿತರು. ಆರೋಪಿಗಳ ಬಂಧನದಿಂದ ಬೆಂಗಳೂರು, ಮೈಸೂರು ಮತ್ತು ಹಾಸನ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳ 12 ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಸುಮಾರು ಐದಾರು ವರ್ಷಗಳಿಂದ ಮೂವರು ಆರೋಪಿಗಳು ಕಳ್ಳತನ ಪ್ರವೃತ್ತಿಯಲ್ಲಿ ತೊಡಗಿ ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹಗಲು ವೇಳೆ ಮನೆ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಮಹಮ್ಮದ್ ಸದ್ದಾಂ, ಸಯ್ಯದ್ ತರಬೇಜ್ ಪಾಷಾ ಮತ್ತು ಅಬೀದ್ ಅಜಂ ಈ ಮೂವರು ಆರೋಪಿಗಳು ಈ ಹಿಂದೆ ಸಿಟಿ ಮಾರ್ಕೆಟ್, ಡಿಜೆ ಹಳ್ಳಿ ಮತ್ತು ಹಾಸನ ಟೌನ್ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದು, ಜೈಲಿನಿಂದ ಬಿಡುಗಡೆಯಾದ ನಂತರವೂ ಮತ್ತೆ ಕಳವು ಪ್ರಕರಣದಲ್ಲಿ ತೊಡಗಿರುವುದು ವಿಚಾರಣೆಯಲ್ಲಿ ಕಂಡುಬಂದಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾನು ಕೆಲಸ ಮಾಡುತ್ತಿದ್ದ ಅಂಗಡಿಯ ಕಪಾಟಿನ ನಕಲಿ ಕೀ ಮಾಡಿಟ್ಟುಕೊಂಡು ಮಾಲೀಕರಿಗೆ ತಿಳಿಯದೆ ಕಳೆದ ಐದಾರು ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ಆರೋಪಿ ರಂಜಿತ್ ಸಿಂಗ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅಂಗಡಿಯಲ್ಲಿ ಕಳ್ಳತನವಾಗಿರುವ ಬಗ್ಗೆ ಮಾಲೀಕರಿಗೆ ಅನುಮಾನ ಬಂದಿದ್ದರಿಂದ ಆರೋಪಿ ಕೆಲಸ ಬಿಟ್ಟು ರಾಜಸ್ತಾನದಲ್ಲಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿತ್ತು. ಆರೋಪಿಗಳಿಂದ ಸುಮಾರು 98 ಲಕ್ಷ ರೂ. ಬೆಲೆ ಬಾಳುವ ಒಂದು ಕೆಜಿ 980 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುತ್ತಾರೆ.
Four notorious robbers having 12 cases arrested in Bangalore by CCB.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm