ಬ್ರೇಕಿಂಗ್ ನ್ಯೂಸ್
28-10-22 06:08 pm Bangalore Correspondent ಕ್ರೈಂ
ಬೆಂಗಳೂರು, ಅ.28 : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ಕು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು 98 ಲಕ್ಷ ಮೌಲ್ಯದ ಒಂದು ಕೆಜಿ 985 ಗ್ರಾಂ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಸದ್ದಾಂ(36), ಸಯ್ಯದ್ ತರಬೇಜ್ ಪಾಷಾ(32) ಮತ್ತು ಅಬೀದ್ ಅಜಂ(31) ಮತ್ತು ರಂಜಿತ್ ಸಿಂಗ್ ಬಂಧಿತರು. ಆರೋಪಿಗಳ ಬಂಧನದಿಂದ ಬೆಂಗಳೂರು, ಮೈಸೂರು ಮತ್ತು ಹಾಸನ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳ 12 ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಸುಮಾರು ಐದಾರು ವರ್ಷಗಳಿಂದ ಮೂವರು ಆರೋಪಿಗಳು ಕಳ್ಳತನ ಪ್ರವೃತ್ತಿಯಲ್ಲಿ ತೊಡಗಿ ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹಗಲು ವೇಳೆ ಮನೆ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಮಹಮ್ಮದ್ ಸದ್ದಾಂ, ಸಯ್ಯದ್ ತರಬೇಜ್ ಪಾಷಾ ಮತ್ತು ಅಬೀದ್ ಅಜಂ ಈ ಮೂವರು ಆರೋಪಿಗಳು ಈ ಹಿಂದೆ ಸಿಟಿ ಮಾರ್ಕೆಟ್, ಡಿಜೆ ಹಳ್ಳಿ ಮತ್ತು ಹಾಸನ ಟೌನ್ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದು, ಜೈಲಿನಿಂದ ಬಿಡುಗಡೆಯಾದ ನಂತರವೂ ಮತ್ತೆ ಕಳವು ಪ್ರಕರಣದಲ್ಲಿ ತೊಡಗಿರುವುದು ವಿಚಾರಣೆಯಲ್ಲಿ ಕಂಡುಬಂದಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾನು ಕೆಲಸ ಮಾಡುತ್ತಿದ್ದ ಅಂಗಡಿಯ ಕಪಾಟಿನ ನಕಲಿ ಕೀ ಮಾಡಿಟ್ಟುಕೊಂಡು ಮಾಲೀಕರಿಗೆ ತಿಳಿಯದೆ ಕಳೆದ ಐದಾರು ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ಆರೋಪಿ ರಂಜಿತ್ ಸಿಂಗ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅಂಗಡಿಯಲ್ಲಿ ಕಳ್ಳತನವಾಗಿರುವ ಬಗ್ಗೆ ಮಾಲೀಕರಿಗೆ ಅನುಮಾನ ಬಂದಿದ್ದರಿಂದ ಆರೋಪಿ ಕೆಲಸ ಬಿಟ್ಟು ರಾಜಸ್ತಾನದಲ್ಲಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿತ್ತು. ಆರೋಪಿಗಳಿಂದ ಸುಮಾರು 98 ಲಕ್ಷ ರೂ. ಬೆಲೆ ಬಾಳುವ ಒಂದು ಕೆಜಿ 980 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುತ್ತಾರೆ.
Four notorious robbers having 12 cases arrested in Bangalore by CCB.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am